'ಭಾರತದಲ್ಲಿ ಯಾವುದೇ ಸಮಯದಲ್ಲಿ ದಾಳಿ ಮಾಡಬಲ್ಲೆವು'
ನವದೆಹಲಿ, ಜುಲೈ 03 : ಭಾರತದ ಯಾವುದೇ ಭಾಗದ ಮೇಲೆ ಬೇಕಾದರೂ ದಾಳಿ ಮಾಡಬಲ್ಲೆವು ಎಂದು ಹಿಜ್ಬುಲ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾನೆಂದು ವರದಿಯಾಗಿದೆ.
ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದಾಗಿ ಹೇಳಿಕೊಂಡಿರುವ ಜಾಗತಿಕ ಉಗ್ರ, ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖಂಡ ಸಲಾವುದ್ದೀನ್, ಭಾರತದಲ್ಲಿ ಯಾವಾಗ ಬೇಕಾದರೂ ದಾಳಿ ನಡೆಸಬಲ್ಲೆವು ಎಂದು ಬೆದರಿಕೆ ಹಾಕಿದ್ದಾನೆ.

ಅಮೆರಿಕ ಈಚೆಗಷ್ಟೇ ಘೋಷಿಸಿರುವ ಜಾಗತಿಕ ಉಗ್ರ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ನಾಯಕ ಸಯದ್ ಸನಾವುಲ್ಲಾ, ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪಾಕಿಸ್ತಾನ ಸುದ್ದಿ ವಾಹಿನಿ ವರದಿ ಮಾಡಿವೆ ಎಂದು ಎಎನ್ ಐ ಟ್ವೀಟ್ ಮಾಡಿದೆ.
Hizb-ul-Mujahideen chief Syed Salahuddin admits on a Pakistan TV channel to carrying out terror attacks in India (file pic) pic.twitter.com/YHLuX5WyBq
— ANI (@ANI_news) July 3, 2017
ಕಾಶ್ಮೀರ ಕಣಿವೆಯನ್ನು ಭಾರತೀಯ ಭದ್ರತಾ ಪಡೆಯ ಸ್ಮಶಾನವನ್ನಾಗಿಸುತ್ತೇವೆ ಎಂದು ಸಲಾವುದ್ದೀನ್ ಕಳೆದ ವರ್ಷ ಬೆದರಿಕೆ ಹಾಕಿದ್ದ.
#Salahuddin admits carrying out terror attacks in India, boasts he can 'attack anytime'
— ANI Digital (@ani_digital) July 3, 2017
Read @ANI_news story -> https://t.co/zfTDfYQxIT pic.twitter.com/huTGuEezah
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications