ಸಾಕ್ಷ್ಯಾಧಾರ ನೀಡದಿದ್ದರೆ ಹಫೀಸ್ ನನ್ನು ಬಂಧಮುಕ್ತಗೊಳಿಸುತ್ತೇವೆ: ಪಾಕ್ ಕೋರ್ಟ್!
ಲಾಹೋರ್, ಅಕ್ಟೋಬರ್ 12: 2008 ರ ಬಾಂಬೆ ಸ್ಫೋಟದ ಪ್ರಮುಖ ಆರೋಪಿ ಹಫೀಸ್ ಸಯ್ಯದ್ ವಿರುದ್ಧ ಸರಿಯಾದ ಸಾಕ್ಷ್ಯಾಧಾರ ನೀಡದಿದ್ದಲ್ಲಿ ಆತನನ್ನು ಬಂಧಮುಕ್ತಗೊಳಿಸುತ್ತೇವೆ ಎಂದು ಪಾಕಿಸ್ತಾನದ ಲಾಹೋರ್ ಹೈಕೋರ್ಟ್ ಹೇಳಿದೆ.
ಜಮ್ಮತ್ ಉದ್ ದಾವಾ ಮುಖ್ಯಸ್ಥ ಹಫೀಸ್ ಸಯ್ಯದ್ ಮತ್ತು ಅವನ ನಾಲ್ಕು ಸಹಚರರನ್ನು ಗೃಹಬಂಧನದಲ್ಲಿಟ್ಟು ಬಹಳ ದಿನಗಳಾದರೂ ಅವನ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ಬಾಂಬೆ ಸ್ಫೋಟದ ಪ್ರಮುಖ ಆರೊಪಿ ಎಂದು ಆತನ ಮೇಲೆ ಕಣ್ಣಿಟ್ಟಿದ್ದರೂ, ಕೇವಲ ದಿನಪತ್ರಿಕೆಗಳಲ್ಲಿ ಬಂದ ವರದಿಯ ಮೇಲೆ ಅವನನ್ನು ಅಪರಾಧಿ ಎಂದು ನಿರ್ಧರಿಸುವುದಕ್ಕಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

2008 ನವೆಂಬರ್ 11 ರಂದು ಬಾಂಬೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 166 ಕ್ಕೂ ಹೆಚ್ಚು ಜನ ಅಸುನೀಗಿದ್ದರು. ಆತನಿಗೆ ಶಿಕ್ಷೆ ನೀಡುವಂತೆ, ಅಥವಾ ಭಾರತಕ್ಕೆ ಹಸ್ತಾಂತರಿಸುವಂತೆ ಪಾಕ್ ಸರ್ಕಾರವನ್ನು ಭಾರತ ಹಲವು ಬಾರಿ ಕೇಳಿದ್ದರೂ ಆತನಿಗೆ ಗೃಹಬಂಧನ ಶಿಕ್ಷೆಯನ್ನಷ್ಟೇ ನೀಡಿ ಪಾಕ್ ಸರ್ಕಾರ ಸುಮ್ಮನಾಗಿದೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications