ಪಾಕ್ ನಲ್ಲಿ ಓಕೆ ಆದ ಪದ್ಮಾವತ್ ಗೆ ಮಲೇಷ್ಯಾ ಸೆನ್ಸಾರ್ ಬೋರ್ಡ್ ನಿಷೇಧ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಹಿಂದಿ ಸಿನಿಮಾವನ್ನು ಮಲೇಷ್ಯಾದ ಸೆನ್ಸಾರ್ ಬೋರ್ಡ್ ನಿಷೇಧಿಸಿದೆ. ಇಸ್ಲಾಮ್ ನ ಸೂಕ್ಷ್ಮ ವಿಚಾರಗಳು ಸಿನಿಮಾದಲ್ಲಿವೆ ಎಂದು ಕಾರಣ ಕೊಡಲಾಗಿದೆ.
ನ್ಯಾಷನಲ್ ಸೆನ್ಸಾರ್ ಷಿಪ್ ಬೋರ್ಡ್ ನ ಅಧ್ಯಕ್ಷ ಮೊಹ್ಮದ್ ಜಂಬೇರಿ ಅಬ್ದುಲ್ ಅಜೀಜ್ ಮಾತನಾಡಿ, ಮುಸ್ಲಿಮರಿಗೆ ಈ ಚಿತ್ರದಿಂದ ನೋವಾಗಬಹುದು ಎಂಬ ಕಾರಣಕ್ಕೆ ಸಿನಿಮಾಕ್ಕೆ ಒಪ್ಪಿಗೆ ನೀಡಿಲ್ಲ ಎಂದಿದ್ದಾರೆ.
'ಸಿನಿಮಾದ ಕಥೆಯು ಇಸ್ಲಾಮ್ ನ ಸೂಕ್ಷ್ಮ ವಿಚಾರಗಳ ಬಗ್ಗೆ ಇದೆ. ಮುಸ್ಲಿಮರು ಬಹು ಸಂಖ್ಯೆಯಲ್ಲಿರುವ ಮಲೇಷ್ಯಾದಲ್ಲಿ ಇದು ಆತಂಕಕಾರಿಯಾದ ಸಂಗತಿ' ಎಂದು ಅಜೀಜ್ ಅಲ್ಲಿನ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪದ್ಮಾವತ್ ಚಲನಚಿತ್ರದಲ್ಲಿ ದೀಪಿಕಾ ಪಡುಕೋಣೆ, ಶಾಹಿದ್ ಕಪೂರ್, ರಣವೀರ್ ಸಿಂಗ್ ಅಭಿನಯಿಸಿದ್ದಾರೆ. ಹದಿನಾರನೇ ಶತಮಾನದ ಕಾವ್ಯವನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಪದ್ಮಾವತ್ ನ ರಚಿಸಿದವರು ಮುಹ್ಮದ್ ಜಯಸಿ. ಈ ಸಿನಿಮಾ ಬಿಡುಗಡೆ ಭಾರತದಲ್ಲೂ ರಜಪೂತ ಸಮುದಾಯ ಹಾಗೂ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದವು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ











Click it and Unblock the Notifications