ಭಾರತ- ನೇಪಾಳ ಗಡಿಭಾಗದಲ್ಲಿ ಶಂಕಿತ ಉಗ್ರನ ಬಂಧನ
ಭಾರತ- ನೇಪಾಳ ಗಡಿಭಾಗದಲ್ಲಿ ಶಂಕಿತ ಉಗ್ರನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ. ಪಾಕಿಸ್ತಾನದ ಪಾಸ್ ಪೋರ್ಟ್ ಹೊಂದಿರುವ ಈತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಾರ್ಯಕರ್ತ ಎಂದು ತಿಳಿದು ಬಂದಿದೆ.
ನವದೆಹಲಿ, ಮೇ 14: ಭಾರತ- ನೇಪಾಳ ಗಡಿಭಾಗದಲ್ಲಿ ಶಂಕಿತ ಉಗ್ರನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ. ಪಾಕಿಸ್ತಾನದ ಪಾಸ್ ಪೋರ್ಟ್ ಹೊಂದಿರುವ ಈತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಾರ್ಯಕರ್ತ ಎಂದು ತಿಳಿದು ಬಂದಿದೆ.
ಭಾರತ ಹಾಗೂ ನೇಪಾಳ ಗಡಿಭಾಗದ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದ ಉಗ್ರನೊಬ್ಬನನ್ನು ಸಶಸ್ತ್ರ ಸೀಮಾ ಬಲ ತಂಡ ಬಂಧಿಸಿದೆ. ಬಂಧಿತನನ್ನು ನಸೀರ್ ಅಹ್ಮದ್ ಅಲಿಯಾಸ್ ಸಾದಿಕ್ ಎಂದು ಗುರುತಿಸಲಾಗಿದ್ದು, 2003ರಿಂದ ಪಾಕಿಸ್ತಾನದ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

2016ರ ಜುಲೈ ತಿಂಗಳಿನಲ್ಲಿ ಬುರ್ಹಾನ್ ವನಿ ಹತ್ಯೆ ಬಳಿಕ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಂದಾಳತ್ವ ವಹಿಸಿಕೊಂಡ ಮುಸಾ, ಇತ್ತೀಚೆಗೆ ಘೋಷಣೆ ಹೊರಡಿಸಿ, ಹುರಿಯತ್ ನಾಯಕರ ರುಂಡ ಚೆಂಡಾಡುವುದಾಗಿ ಹೇಳಿದ್ದನು.
#FLASJ Sashastra Seema Bal apprehends a Hizb-ul-Mujahideen terrorist trying to sneak into India from Nepal, residing in Pakistan since 2003 pic.twitter.com/oNBQGebdpA
— ANI (@ANI_news) May 14, 2017
ಕಾಶ್ಮೀರಕ್ಕಾಗಿ ನಡೆದಿರುವ ಸಮರವನ್ನು ಇಸ್ಲಾಮಿಕ್ ಯುದ್ಧ ಎನ್ನದೆ ರಾಜಕೀಯ ಉದ್ದೇಶಿತ ಎನ್ನುತ್ತಿರುವ ಹುರಿಯತ್ ನಾಯಕರನ್ನು ಶ್ರೀನಗರದ ಲಾಲ್ ಚೌಕ್ ನಲ್ಲಿ ಗಲ್ಲಿಗೇರಿಸುವುದಾಗಿ ಘೋಷಿಸಲಾಗಿತ್ತು.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications