Hong Kong: ಅಪಾರ್ಟ್ಮೆಂಟ್ ಬೆಂಕಿಗೆ ದಿಢೀರ್ 300 ಜನ ಬಲಿ?
ಮನುಷ್ಯರು ಎಷ್ಟು ಅಭಿವೃದ್ಧಿ ಹೊಂದಿದರೆ ಏನು, ಕೆಲವು ಸಂದರ್ಭದಲ್ಲಿ ಜೀವವನ್ನ ಉಳಿಸಿಕೊಳ್ಳುವುದು ಇನ್ನೂ ಕಲಿಯಲು ಆಗಿಲ್ಲ. ಇಷ್ಟೆಲ್ಲಾ ತಂತ್ರಜ್ಞಾನವು ಅಭಿವೃದ್ಧಿ ಆಗಿದ್ದರೂ, ಆಧುನಿಕತೆ ಇದ್ದರೂ ಪದೇ ಪದೇ ಅಗ್ನಿ ದುರಂತಗಳು ಸಂಭವಿಸುತ್ತಿವೆ. ಇದೇ ರೀತಿ ಇಲ್ಲೊಂದು ದೇಶ ಭೀಕರ ಅಗ್ನಿ ದುರಂತಕ್ಕೆ ಭಾರಿ ದೊಡ್ಡ ಪ್ರಮಾಣದಲ್ಲಿ ಜೀವ ಬಲಿ ನೀಡಬೇಕಾದ ಪರಿಸ್ಥಿತಿ ಬಂದಿದೆ. ಹತ್ತಾರು ಮಹಡಿ ಇರುವ ಅಪಾರ್ಟ್ಮೆಂಟ್ಗೆ ದಿಢೀರ್ ಬೆಂಕಿಯ ಕೆನ್ನಾಲಿಗೆ ಹಬ್ಬಿಕೊಂಡ ಪರಿಣಾಮ 300 ಜನರು ಬಲಿ ಆಗಿದ್ದಾರಾ?
ಹೌದು, ಈ ರೀತಿ ಭೀಕರ ದುರಂತ ಸಂಭವಿಸಿರುವುದು ಹಾಂಗ್ಕಾಂಗ್ ನೆಲದಲ್ಲಿ. ಬೆಂಕಿ ಕೆನ್ನಾಲಿಗೆ ಹಬ್ಬಿಕೊಂಡ ಪರಿಣಾಮ ದೊಡ್ಡ ದೊಡ್ಡ ಅಪಾರ್ಟ್ಮೆಂಟ್ ಬ್ಲಾಕ್ಗಳು ಇದ್ದ ಕಟ್ಟಡಗಳು ಧಗಧಗ ಹೊತ್ತಿ ಉರಿದಿವೆ. ದಿಢೀರ್ ಸಂಭವಿಸಿದ ಅಗ್ನಿ ದುರಂತದ ಕುರಿತು ಅರಿವೇ ಇಲ್ಲದಂತೆ ನಿವಾಸಿಗಳು ಒಳಗಡೆ ಸಿಲುಕಿ ಒದ್ದಾಡಿ ಹೋಗಿದ್ದಾರೆ. ತಕ್ಷಣ ಅಲ್ಲಿಗೆ ಓಡೋಡಿ ಬಂದ ಅಗ್ನಿಶಾಮಕ ಸಿಬ್ಬಂದಿ, ಪರಿಸ್ಥಿತಿ ಹಿಡಿತಕ್ಕೆ ತರಲು ಯತ್ನಿಸಿದ್ದಾರೆ. ಈ ನಡುವೆ ಸುಮಾರು 700 ಜನರನ್ನು ಹೊರಗೆ ಕರೆದುಕೊಂಡು ಬಂದು ರಕ್ಷಣೆ ಮಾಡಿದ್ದಾರೆ. ಇಷ್ಟಾದರೂ ಸಾವಿನ ಸಂಖ್ಯೆ ಮಾತ್ರ ದೊಡ್ಡದಾಗಿ ಬೆಳೆಯುತ್ತಲೇ ಇದೆ.

ಅಪಾರ್ಟ್ಮೆಂಟ್ ಬೆಂಕಿಗೆ 300 ಜನ ಬಲಿ?
ಇದೀಗ ಸಿಗುತ್ತಿರುವ ಮಾಹಿತಿ ಪ್ರಕಾರ ಹಾಂಗ್ಕಾಂಗ್ ಅಪಾರ್ಟ್ಮೆಂಟ್ ಅಗ್ನಿ ದುರಂತ ಸುಮಾರು 60 ಜನರನ್ನು ಬಲಿ ಪಡೆದಿದೆ. ಆದರೆ ಈ ದುರಂತದಲ್ಲಿ ನಾಪತ್ತೆ ಆಗಿರುವ ಜನರ ಸಂಖ್ಯೆ ಇನ್ನೂ 250ಕ್ಕೂ ಹೆಚ್ಚಾಗಿದೆ. ಈವರೆಗೂ ಮೃತದೇಹ ಸಿಕ್ಕಿರುವ ಜನರ ಲೆಕ್ಕ ಮಾತ್ರ ಹೇಳಲಾಗಿದ್ದು, 700 ಜನರನ್ನ ರಕ್ಷಣೆ ಮಾಡಿದ್ದರೂ ಸಾವಿನ ಸಂಖ್ಯೆ ಇನ್ನೂ ಭಾರಿ ದೊಡ್ಡ ಪ್ರಮಾಣದಲ್ಲಿ ಏರಿಕೆ ಆಗುವ ಸಾಧ್ಯತೆ ದಟ್ಟವಾಗಿದೆ.
ಅಪಾರ್ಟ್ಮೆಂಟ್ ನಿವಾಸಿಗಳಲ್ಲಿ ಹೊಸ ಭಯ ಶುರು?
ಮತ್ತೊಂದು ಆತಂಕದ ಪ್ರಕಾರ ಈಗ ಸಾವಿನ ಸಂಖ್ಯೆ 300 ದಾಟಲಿದೆಯಾ? ಎಂಬ ಭಯ ಕೂಡ ಆವರಿಸಿದೆ. ತಮ್ಮ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡು ಜನರು ಕಣ್ಣೀರು ಹಾಕುತ್ತಿರುವ ದೃಶ್ಯ, ಎಂತಹವರ ಕಣ್ಣಲ್ಲೂ ನೀರು ಬರುವಂತೆ ಇತ್ತು. ಈ ಘಟನೆಯು ಇದೀಗ ಜಗತ್ತಿನ ಮೂಲೆ ಮೂಲೆಯಲ್ಲೂ ಬೃಹತ್ ವಸತಿ ಕಟ್ಟಡಗಳ ಬಗ್ಗೆ ಅನುಮಾನ ಮೂಡುವಂತೆ ಮಾಡುತ್ತಿದೆ. ಅಲ್ಲದೆ ಈ ಬಗ್ಗೆ ತನಿಖೆಗೆ ಕೂಡ ಆದೇಶ ನೀಡಲಾಗಿದೆ, ಭಾರಿ ದೊಡ್ಡ ಮಟ್ಟದಲ್ಲಿ ಪರಿಹಾರ ಘೋಷಣೆ ಆಗುವ ನಿರೀಕ್ಷೆ ಇದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications