ಮನುಷ್ಯನ ಮೂತ್ರ ಚಂದ್ರನಲ್ಲಿ ಕಾಂಕ್ರೀಟ್ ತಯಾರಿಗೆ ಸಹಕಾರಿ: ಯುರೋಪ್ ಬಾಹ್ಯಾಕಾಶ ಸಂಸ್ಥೆ
ಬರ್ಲಿನ್, ಮೇ 9: ಮಾನವನ ಮೂತ್ರ ಚಂದ್ರಗ್ರಹದಲ್ಲಿ ಕಾಂಕ್ರೀಟ್ ತಯಾರಿಕೆಗೆ ಸಹಕಾರಿಯಾಗಲಿದೆ ಎಂದು ಯುರೋಪ್ ನ ಬಾಹ್ಯಾಕಾಶ ಸಂಸ್ಥೆ ಹೇಳಿದೆ.
ಚಂದ್ರನ ಮೇಲ್ಮೈ ಮೇಲೆ ಲಭ್ಯವಾಗುವ ವಸ್ತುಗಳನ್ನು ಮಾತ್ರ ಬಳಕೆ ಮಾಡುವ ಸಾಧ್ಯತೆಯಿರುವುದರಿಂದ ಭೂಮಿಯಿಂದ ನಿರ್ಮಾಣಕ್ಕೆ ವಸ್ತುಗಳನ್ನು ಪೂರೈಸುವ ಅವಶ್ಯಕತೆ ಕಡಿಮೆಯಾಗಬಹುದು ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.
ಚಂದ್ರ ಗ್ರಹಕ್ಕೆ ಹೋಗಿ ಬಂದವರಿದ್ದಾರೆ. ಅಲ್ಲಿ ನೆಲೆಸಲು ಪ್ರಯತ್ನಗಳು, ಪ್ರಯೋಗಗಳು ನಡೆಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಚಂದ್ರನಲ್ಲಿ ನಿರ್ಮಾಣಕ್ಕೆ ಕಾಂಕ್ರೀಟ್ ತಯಾರಿಗೆ ಮಾನವನ ಮೂತ್ರ ಬಳಕೆಯ ವಸ್ತುವಾಗಬಹುದು ಎಂದು ಹೇಳಿದೆ.

ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ಮನುಷ್ಯನ ಮೂತ್ರದಲ್ಲಿ ಇರುವ ಮುಖ್ಯ ಸಾವಯವ ಸಂಯುಕ್ತ ವಸ್ತು ಯೂರಿಯಾ ಚಂದ್ರನ ಮೇಲೆ ಕಟ್ಟಡ ನಿರ್ಮಿಸುವಾಗ ಕಾಂಕ್ರೀಟ್ ತಯಾರಿಗೆ ಮಿಶ್ರಣ ಮಾಡಲು ಬಳಕೆಯಾಗಬಹುದು ಎಂದಿದ್ದಾರೆ.
ಭೂಮಿ ಮೇಲೆ ಯೂರಿಯಾವನ್ನು ಕಾರ್ಖಾನೆಗಳಲ್ಲಿ ರಸಗೊಬ್ಬರ ತಯಾರಿಕೆಗೆ ಕಚ್ಚಾ ವಸ್ತುವಾಗಿ ಕಂಪೆನಿಗಳು ಬಳಕೆ ಮಾಡುತ್ತಿವೆ.
ಚಂದ್ರಯಾನ ಯೋಜನೆಗಳಲ್ಲಿ ಯಶಸ್ವಿಯಾಗಿರುವುದು ಎಷ್ಟು ಗೊತ್ತೇ?
ಭವಿಷ್ಯದಲ್ಲಿ ಚಂದ್ರನ ಮೇಲೆ ವಾಸಿಸಲು ಯೋಚಿಸುತ್ತಿರುವ ನಿವಾಸಿಗಳಿಗೆ ಧನ್ಯವಾದಗಳು, ಒಬ್ಬ ವ್ಯಕ್ತಿಯು ಪ್ರತಿದಿನ ಉತ್ಪಾದಿಸುವ 1.5 ಲೀಟರ್ (3.2 ಪಿಂಟ್) ಮೂತ್ರ ತ್ಯಾಜ್ಯವು ಬಾಹ್ಯಾಕಾಶ ಪರಿಶೋಧನೆಗೆ ಭರವಸೆಯ ಉಪ ಉತ್ಪನ್ನವಾಗಬಹುದು ಎಂದು ಯುರೋಪ್ ನ ಅಂತರಿಕ್ಷ ಸಂಸ್ಥೆ ಹೇಳಿದೆ.
ಚಂದ್ರನ ಮೇಲ್ಮೈ ಮೇಲೆ ದೊರಕುವ ಪೌಡರ್ ತರಹದ ಮಣ್ಣನ್ನು ಚಂದ್ರನಲ್ಲಿ ನಿರ್ಮಾಣಕ್ಕೆ ಕಾಂಕ್ರೀಟ್ ತಯಾರಿಕೆಗೆ ಬಳಸಲಾಗುತ್ತದೆ. ಕಾಂಕ್ರೀಟ್ ತಯಾರಿಕೆಯಲ್ಲಿ ಯೂರಿಯಾ ಹದ ಮಿಶ್ರಣಕ್ಕೆ ಸಹಾಯ ಮಾಡುತ್ತದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications