ಮೆಲ್ಬೋರ್ನ್ ಮ್ಯಾಚ್ : ರವಿ ಫ್ಯಾನ್ಸ್ ನ್ಯಾಯಕ್ಕಾಗಿ ಆಗ್ರಹ
ಮೆಲ್ಬೋರ್ನ್, ಮಾ.19: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯ ನಡೆಯುವ ವೇಳೆ ಕನ್ನಡಿಗರ ಐಎಎಸ್ ಅಧಿಕಾರಿ ಡಿಕೆ ರವಿ ಚಿತ್ರ ಕಾಣಿಸಿಕೊಂಡಿದೆ. ಸ್ಟಾರ್ ಸ್ಪೋರ್ಟ್ಸ್, ಸುವರ್ಣ ಪ್ಲಸ್, ದೂರದರ್ಶನ ಸೇರಿದಂತೆ ಅನೇಕ ವಾಹಿನಿಗಳಲ್ಲಿ ಪ್ರಸಾರವಾದ ಈ ಪಂದ್ಯದ ನಡುವೆ ಪ್ರತಿಭಟನೆ ನಡೆದಿದೆ.
ಲ್ಯಾಂಡ್, ಸ್ಯಾಂಡ್ ಮಾಫಿಯಾಕ್ಕೆ ಬಲಿಯಾದ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ದೊಡ್ಡಕೊಪ್ಪಲು ಕರಿಯಣ್ಣ ರವಿ ಅವರ ಸಾವಿನ ಪ್ರಕರಣ ಸಿಬಿಐಗೆ ವಹಿಸಬೇಕು. ಅವರ ಸಾವು ನಮಗೆ ನೋವು ತಂದಿದೆ.
ಅವರ ಕುಟುಂಬಕ್ಕೆ ನಮ್ಮಂಥ ಅಭಿಮಾನಿಗಳಿಗೆ ನ್ಯಾಯ ಸಿಗಬೇಕಿದೆ ಎಂದು ರವಿ ಭಾವಚಿತ್ರವಿರುವ ಫಲಕ ಹಿಡಿದುಕೊಂಡಿರುವ ಇಬ್ಬರು ಯುವಕರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.[ಸಿಐಡಿ ತನಿಖೆ ಎತ್ತ ಸಾಗಿದೆ?ಯಾರು ಟಾರ್ಗೆಟ್ ]

35 ವರ್ಷ ವಯಸ್ಸಿನ ರವಿ ಅವರು ವಾಣಿಜ್ಯ ಇಲಾಖೆ ಅಧಿಕಾರಿಯಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುನ್ನ ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿ ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಕೈಗೊಂಡಿದ್ದರು. ಇದು ಅನಿವಾಸಿ ಭಾರತೀಯರನ್ನು ಸೆಳೆದಿತ್ತು. ಹೆಮ್ಮೆಯಿಂದ ರವಿ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಬರೆದುಕೊಂಡಿದ್ದರು.[ರವಿ ತಾಯಿ ಗೌರಮ್ಮನವರ ಸಂದರ್ಶನ]

ಅದರೆ, ರವಿ ಅವರ ಹಠಾತ್ ನಿಧನ ಹಾಗೂ ಸಾವಿನ ಸುತ್ತ ಹುಟ್ಟಿಕೊಂಡಿರುವ ಅನುಮಾನದ ಹುತ್ತ, ಸಿಬಿಐ ತನಿಖೆ ವಹಿಸಲು ಹಿಂದು ಮುಂದು ನೋಡುತ್ತಿರುವ ಸರ್ಕಾರ ಇದೆಲ್ಲವೂ ಎನ್ನಾರೈಗಳನ್ನು ಕೆರಳಿಸಿದೆ. [ಡಿಕೆ ರವಿ ಸಾವು : ಗುರುವಾರದ ಪ್ರಮುಖ ಬೆಳವಣಿಗೆ]
ಸಾಮಾಜಿಕ ಜಾಲ ತಾಣಗಳಲ್ಲಿ ರವಿ ಬೆಂಬಲಿಗರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುರುವಾರ ಕೂಡಾ ಮುಂದುವರೆದಿದೆ.
ತುಮಕೂರಿನಲ್ಲಿ ಪ್ರತಿಭಟನೆ:
Tumakuru (Karnataka) : ABVP protest against State Govt demanding CBI probe into IAS officer DK Ravi's death. pic.twitter.com/M50stNdCCy
— ANI (@ANI_news) March 19, 2015 ಬೆಂಗಳೂರಿನಲ್ಲಿ ಪ್ರತಿಭಟನೆ:
Bengaluru: ABVP protest against State Govt intensifies, clash between police and protesters. pic.twitter.com/aVOZTqaqgW
— ANI (@ANI_news) March 19, 2015 ಎಬಿವಿಪಿ ಸಂಘಟನೆ ಪ್ರತಿಭಟನೆ:
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications