ಕ್ವಾರಂಟೈನ್ ಉಲ್ಲಂಘನೆ: ಮಲೇಶಿಯಾದಲ್ಲಿ ಭಾರತೀಯ ಜೈಲು ಪಾಲು
ಕೌಲಾಲಂಪುರ್, ಆ. 13: ಭಾರತೀಯ ಮೂಲದ ವ್ಯಕ್ತಿಯೊಬ್ಬರಿಗೆ ಮಲೇಶಿಯಾದಲ್ಲಿ 5 ತಿಂಗಳು ಜೈಲುವಾಸದ ಶಿಕ್ಷೆ ವಿಧಿಸಲಾಗಿದೆ. ಮಲೇಶಿಯಾದ ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ ಅರೋಪವನ್ನು ಈ ವ್ಯಕ್ತಿ ಮೇಲೆ ಹೊರೆಸಲಾಗಿದೆ.
Recommended Video
57 ವರ್ಷ ವಯಸ್ಸಿನ ಈ ವ್ಯಕ್ತಿ ಮಲೇಶಿಯಾದ ನಿವಾಸಿಯಾಗಿದ್ದು, ಉತ್ತರ ಪ್ರಾಂತ್ಯದ ಕೆದಾಹ್ ನಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಮಲೇಶಿಯಾದಲ್ಲಿ ಕೊರೊನಾಸೋಂಕು ಸಂಬಂಧಿಸಿದಂತೆ ನಿಯಮಗಳನ್ನು ಕಠಿಣಗೊಳಿಸಲಾಗಿದೆ. ಈ ವ್ಯಕ್ತಿ 14 ದಿನಗಳ ಕಡ್ಡಾಯ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಸಾಬೀತಾಗಿದೆ. ಇದರಿಂದ ಇತರರಿಗೆ ಸೋಂಕು ತಗುಲಿರಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಜುಲೈನಲ್ಲಿ ಭಾರತಕ್ಕೆ ತೆರಳಿ ಹಿಂತಿರುಗಿದ್ದ ಈ ವ್ಯಕ್ತಿಗೆ ಮೊದಲಿಗೆ ಕೊವಿಡ್ 19 ಪರೀಕ್ಷೆಯಲ್ಲಿ ನೆಗಟಿವ್ ಎಂದು ವರದಿ ಬಂದಿತ್ತು. ಈ ಸಂದರ್ಭದಲ್ಲಿ ರೆಸ್ಟೋರೆಂಟ್ ಗೆ ಭೇಟಿ ನೀಡಿದ್ದ. ಇತ್ತೀಚೆಗೆ ಎರಡು ಬಾರಿ ಪರೀಕ್ಷಿಸಿದಾಗ ಕೊರೊನಾವೈರಸ್ ಪಾಸಿಟಿವ್ ಎಂದು ವರದಿ ಬಂದಿದೆ. ಜೊತೆಗೆ ಈತನ ಸಂಪರ್ಕಕ್ಕೆ ಬಂದ 12 ಮಂದಿಗೂ ಸೋಂಕು ತಗುಲಿದೆ.

ಜೈಲುಪಾಲಾದ ವ್ಯಕ್ತಿಗೆ 12,000 ರಿಂಗಿಟ್ (ಸುಮಾರು 2,864 ಯುಎಸ್ ಡಾಲರ್) ದಂಡ ವಿಧಿಸಲಾಗಿದೆ. ಕೆದಾಯ್ ನ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಈ ವ್ಯಕ್ತಿಯು ಅಲೊ ಸೆತಾರ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ಎದುರಿಸಿದ್ದರು.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications