ಜಲ ಸಮರ: ಪಾಕಿಸಾನ ವಿರುದ್ಧ ಭಾರತಕ್ಕೆ ಜಯ
ನವದೆಹಲಿ, ಆಗಸ್ಟ್ 03: ಜಮ್ಮು ಮತ್ತು ಕಾಶ್ಮೀರದ ಕಿಶನ್ಗಂಗಾ ಮತ್ತು ರಾಟ್ಲೆಯಲ್ಲಿ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಮುಂದಾಗಿರುವ ಭಾರತದ ಬೆನ್ನಿಗೆ ವಿಶ್ವಬ್ಯಾಂಕ್ ನಿಂತಿದೆ.
ಝೇಲಂ ಮತ್ತು ಚೆನಬ್ ನದಿ ವ್ಯಾಪ್ತಿಯ ಕಿಶನ್ ಗಂಗಾ ಹಾಗೂ ರಾಟ್ಲೆಯಲ್ಲಿ ಯೋಜನೆಗೆ ಅನುಮತಿ ಸಿಕ್ಕಿದೆ. ಯೋಜನೆಯನ್ನು ವಿರೋಧಿಸುತ್ತಾ ಬಂದಿದ್ದ ಪಾಕಿಸ್ತಾನಕ್ಕೆ ಈ ಆದೇಶದಿಂದ ತೀವ್ರ ಮುಖಭಂಗವಾಗಿದೆ.

ಕಿಶನ್ಗಂಗಾದಲ್ಲಿ 330 ಮೆಗಾವಾಟ್ ಮತ್ತು ರಾಟ್ಲೆಯಲ್ಲಿ 850 ಮೆಗಾವಾಟ್ ಸಾಮರ್ಥ್ಯದ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಿರುವ ಭಾರತಕ್ಕೆ ಷರತ್ತುಬದ್ಧ ಅನುಮತಿಯನ್ನು ವಿಶ್ವಬ್ಯಾಂಕ್ ನೀಡಿದೆ.
ಈ ಯೋಜನೆಯ ವಿನ್ಯಾಸದ ಬಗ್ಗೆ ಆತಂಕ ವ್ಯಕ್ತಪಡಿಸಿ, ಸಂಬಂಧ ಮಧ್ಯಸ್ಥಿಕೆ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿತ್ತು. ಭಾರತ ಸಹ ಈ ವಿಷಯದ ಬಗ್ಗೆ ಪರಿಶೀಲಿಸಲು ತಟಸ್ಥ ರಾಷ್ಟ್ರಗಳ ತಜ್ಞರನ್ನು ನೇಮಿಸುವಂತೆ ಆಗ್ರಹಿಸಿತ್ತು.
ಸಿಂಧೂ ಜಲ ಒಪ್ಪಂದ(1960ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಲಾಯಿತು) ಅನ್ವಯ ಈ ಎರಡು ನದಿಗಳನ್ನು 'ಪಶ್ಚಿಮದ ನದಿಗಳು' ಎಂದು ಪರಿಗಣಿಸಲಾಗಿದೆ. ಹೀಗಾಗಿ ಈ ನದಿಗಳ ನೀರನ್ನು ಪಾಕಿಸ್ತಾನ ಸಹ ಯಾವುದೇ ಷರತ್ತುಗಳು ಇಲ್ಲದೆ ಬಳಸಬಹುದು. ಆದ್ದರಿಂದ ಎರಡು ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಭಾರತಕ್ಕೆ ಅನುಮೋದನೆ ನೀಡಲಾಗಿದೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ.(ಪಿಟಿಐ)
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications