ಪಾಕ್ ಸೇನೆ ಮತ್ತು ಉಗ್ರರ ಸೀಕ್ರೆಟ್ ಕೋಡ್ಸ್ ಭೇದಿಸಿದ ಭಾರತ
ನವದೆಹಲಿ, ಸೆಪ್ಟೆಂಬರ್ 11: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ಭಾರತ ಸರ್ಕಾರ ರದ್ದುಗೊಳಿಸಿದ ನಂತರ ಪಾಕಿಸ್ತಾನ ಭಾರತದಲ್ಲಿ ಶಾಂತಿ ಕದಡಲು ಹಲವು ಪ್ರಯತ್ನಗಳನ್ನು ನಡೆಸಿದೆ.
ಆ ಪ್ರಯತ್ನಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನ ಸೈನಿಕರು ಮತ್ತು ಪಾಕಿಸ್ತಾನ ಆಶ್ರಯ ನೀಡಿದ ಭಯೋತ್ಪಾದಕರು ಬಳಸುತ್ತಿದ್ದ ಕೆಲವು ಸೀಕ್ರೆಟ್ ಕೋಡ್ ಗಳನ್ನು ಭೇದಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಭಾರತೀಯ ಸೇನೆಯ ಬಲೆಗೆ ಬೀಳದೆ ತಪ್ಪಿಸಿಕೊಂಡು, ಕಾಶ್ಮೀರದ ಶಾಂತಿ ಕದಡುವುದು ಹೇಗೆ ಎಂಬ ಬಗ್ಗೆ ಸಿಕ್ರೇಟ್ ಕೋಡ್ ಗಳ ಮೂಲಕ ಪಾಕ್ ಸೈನಿಕರು ಮತ್ತು ಭಯೋತ್ಪಾದಕರು ಸಂವಹನ ನಡೆಸುತ್ತಿದ್ದುದು ಬೆಳಕಿಗೆ ಬಂದಿದೆ.

ಈ ಸಂವಹನಕ್ಕಾಗಿ ಪಾಕಿಸ್ತಾನದ ರಾಷ್ಟ್ರಗೀತೆಯ ಪದಗಳನ್ನು ಅವರು ಬಳಸುತ್ತಿದ್ದುದು ತಿಳಿದುಬಂದಿದೆ.
"--ಜೆಇಎಂ(66/88), ಎಲ್ ಇಟಿ(A3) ಅಲ್ ಬದರ್ (D9) ಎಂಬಿತ್ಯಾದಿ ಕೋಡ್ ಗಳನ್ನು ಉಗ್ರರು ಮತ್ತು ಸೈನಿಕರು ಬಳಲುತ್ತಿದ್ದರು ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದ್ದು ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿವೆ.
ಪಾಕ್ ಆಕ್ರಮಿತ ಕಾಶ್ಮೀರದ ಎಫ್ಎಂ ತರಂಗಗಳನ್ನು ಬಳಸಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿರುವ ತಮ್ಮ ಸಹವರ್ತಿಗಳಿಗೆ ಪಾಕ್ ಸೇನೆ ಮತ್ತು ಉಗ್ರರು ಕೋಡ್ ಪದಗಳನ್ನು ಕಳಿಸುತ್ತಿದ್ದಾರೆ ಎಂಬುದು ಗುಪ್ತಚರ ಇಲಾಖೆಯ ಗಮನಕ್ಕೆ ಬಂದಿದೆ.
ಎರಡು ತಿಂಗಳಷ್ಟೇ ಪಾಕಿಸ್ತಾನ ಹೊಸ ಎಂಎಂ ಸ್ಟೇಷನ್ ಅನ್ನು ಆರಂಭಿಸಿದ್ದು, ಇದರ ಮೂಲಕ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಉಗ್ರರಿಗೆ ಅಗತ್ಯ ಮಾಹಿತಿಯನ್ನು ರವಾನಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಲಣಭ್ಯವಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications