ಭಾರತೀಯ ಮೂಲದ ಆಸ್ಟ್ರೇಲಿಯಾ ಬಸ್ ಚಾಲಕ ಸಜೀವ ದಹನ
ಸಿಡ್ನಿ, ಅಕ್ಟೋಬರ್, 29: ಆಸ್ಟ್ರೇಲಿಯಾದ ಬ್ರಿಸ್ಬೇನಿನಲ್ಲಿ ಭಾರತೀಯ ಮೂಲದ ಬಸ್ ಚಾಲಕ ಸಜೀವ ದಹನವಾಗಿದ್ದಾರೆ.
ಮನ್ಮೀತ್ ಅಲಿಶಿರ್ ಎಂಬಾತನೇ ಬೆಂಕಿಗಾಹುತಿಯಾದ ದುರ್ದೈವಿ.
ಪಂಜಾಬಿನ ಭಾರತೀಯ. ಬ್ರಿಸ್ಬೇನ್ ನಗರದಲ್ಲಿ ಪ್ರಯಾಣಿಕರ ಎದುರೇ ವ್ಯಕ್ತಿಯೊಬ್ಬ ಮನ್ಮೀತ್ ಗೆ ಬೆಂಕಿ ಹಚ್ಚಿದ್ದಾನೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮನಬೀತ್ ಬ್ರಿಸ್ಬೇನಿನ ಪರಿಷತ್ ಬಸ್ ಚಾಲಕರಾಗಿದ್ದರು. ಬಸ್ ಚಾಲನೆ ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಉರಿಯುವ ವಸ್ತುವೊಂದನ್ನು ಆತನ ಮೇಲೆ ಎಸೆದಿದ್ದು ಮನ್ಬೀತ್ ಸ್ಥಳದಲ್ಲಿಯೇ ದಹನಗೊಂಡು ಮೃತರಾಗಿದ್ದಾರೆ.
ಇನ್ನು ಪ್ರಯಾಣಿಕರು ಬಸ್ ತುಂಬಾ ಹೊಗೆ ತುಂಬಿಕೊಂಡ ಪರಿಣಾಮ ಆತಂಕಗೊಂಡು ತುರ್ತು ನಿರ್ಗಮನದ ಮೂಲಕ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ.
Manmeet's assailant is in police custody. He had a history of mental illness, which is no consolation for friends and family of Manmeet https://t.co/WC9XNUee9L
— Indian HC in Aus (@navdeepsuri) October 28, 2016
ಇದಕ್ಕೆ ಪ್ರತಿಕ್ರಿಯಿಸಿರುವ ಆರಕ್ಷಕರು "ಇದು ಜನಾಂಗೀಯ ದ್ವೇಷವೇ ? ಅಥವಾ ಭಯೋತ್ಪಾದಕ ಕೃತ್ಯವೇ ಎಂಬ ಬಗ್ಗೆ ಸುಳಿವು ಸಿಕಿಲ್ಲ" ಎಂದು ಹೇಳಿದ್ದಾರೆ. ಈ ಕೃತ್ಯಕ್ಕೆ ಕಾರಣವಾದ 48 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ವೀನ್ಸ್ ಲ್ಯಾಂಡ್ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.(ಐಎಎನ್ಎಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications