ಕಾಂಗೋ: ಉಗ್ರರ ಹಿಡಿತದಲ್ಲಿದ್ದ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ
Recommended Video

Indian soldiers rescue 22 kids in congo | Oneindia Kannada
ನವದೆಹಲಿ, ಸೆಪ್ಟೆಂಬರ್ 26: ವಿಶ್ವ ಸಂಸ್ಥೆ ವತಿಯಿಂದ ಕಾಂಗೋ ಗಣರಾಜ್ಯದಲ್ಲಿ ಶಾಂತಿ ಪಾಲನೆಗಾಗಿ ನಿಯೋಜನೆಗೊಂಡಿರುವ ಭಾರತೀಯ ಸೇನಾ ತುಕಡಿಯು ಅಲ್ಲಿ ಉಗ್ರರ ಗುಂಪಿನಲ್ಲಿ ಸೇರಿಕೊಂಡಿದ್ದ 22 ಮಕ್ಕಳನ್ನು ಕಾಪಾಡಿದೆ.
ಆಂತರಿಕ ಗಲಭೆ ಪೀಡಿತ ಪ್ರದೇಶವಾದ ನ್ಯಾಬಿವೊಂಡೋ ಪ್ರಾಂತ್ಯದಲ್ಲಿ 16 ಗಂಡು ಮಕ್ಕಳು ಹಾಗೂ 8 ಹೆಣ್ಣು ಮಕ್ಕಳು ಈ ಪ್ರಾಂತ್ಯದಲ್ಲಿ ನೆಲೆಯೂರಿರುವ ಬಂಡುಕೋರರಿಂದ ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿದ್ದರು.

ಇದನ್ನು ಕಾರ್ಯಾಚರಣೆ ವೇಳೆ ಗಮನಿಸಿದ ಭಾರತೀಯ ಸೇನಾ ಯೋಧರು, ಆ ತರಬೇತಿ ಶಿಬಿರದ ಮೇಲೆ ದಾಳಿ ನಡೆಸಿದ ಅಲ್ಲಿಂದ ಮಕ್ಕಳನ್ನು ಪಾರು ಮಾಡಿ ತಂದಿದ್ದಾರೆಂದು ವಿಶ್ವ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ 'ಟೈಮ್ಸ್ ಆಫ್ ಇಂಡಿಯಾ' ವರದಿಯಾಗಿದೆ.
ಇದೇ ವೇಳೆ, ಭಾರತದ ಮತ್ತೊಂದು ತುಕಡಿಯು ಬಂಡುಕೋರರು ಹಿಡಿತಕ್ಕೆ ಪಡೆಯಲು ಯತ್ನಿಸುತ್ತಿದ್ದ ಮಿರ್ಕಿ ಎಂಬ ಹಳ್ಳಿಯಲ್ಲಿದ್ದ ಸುಮಾರು 200 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications