ಇಂಡೋನೇಷ್ಯಾ ಸುನಾಮಿ: ಸಾವಿನ ಸಂಖ್ಯೆ 222ಕ್ಕೆ ಏರಿಕೆ
ಜಕಾರ್ತಾ (ಇಂಡೋನೇಷ್ಯಾ), ಡಿಸೆಂಬರ್ 24: ಇಂಡೋನೇಷ್ಯಾದ ಜಾವಾ ಮತ್ತು ಸುಮಾತ್ರಾ ದ್ವೀಪಗಳಲ್ಲಿ ಉಂಟಾಗಿರುವ ಸುನಾಮಿ ದೈತ್ಯ ಅಲೆಗಳ ಅಬ್ಬರಕ್ಕೆ ಮೃತಪಟ್ಟವರ ಸಂಖ್ಯೆ 222ಕ್ಕೆ ಏರಿದೆ.
ಶನಿವಾರ ರಾತ್ರಿ ಸುಂದಾ ಜಲಸಂಧಿಯಲ್ಲಿನ ಕರಾವಳಿ ತೀರಕ್ಕೆ ಅಪ್ಪಳಿಸಿದ ಸುನಾಮಿ 800 ಹೆಚ್ಚು ಜನರನ್ನು ಗಾಯಾಳುಗಳನ್ನಾಗಿಸಿದೆ.
ಅನಕ್ ಕ್ರಕಟಾಯು ಪರ್ವತದಲ್ಲಿನ ಅಗ್ನಿಪರ್ವತದ ಕ್ರಿಯೆಗಳಿಂದಾಗಿ ಸಮುದ್ರದಾಳದಲ್ಲಿ ಭೂಕುಸಿತ ಉಂಟಾಗಿದ್ದು ಮತ್ತು ಹುಣ್ಣಿಮೆಯ ಅವಧಿಯಲ್ಲಿನ ಅಲೆಗಳ ಉಬ್ಬರ ಅಸಹಜವಾಗಿ ಹೆಚ್ಚಾಗಿದ್ದು ಸುನಾಮಿಗೆ ಕಾರಣ ಎಂದು ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ಸುಪೊಟೊ ಪುರ್ವೊ ನುಗ್ರೊಹೊ ತಿಳಿಸಿದ್ದಾರೆ.

ಪಂಡೆಗ್ಲಾಂಗ್, ದಕ್ಷಿಣ ಲ್ಯಾಂಪುಂಗ್ ಮತ್ತು ಟಂಗಮ್ಮಸ್ಗಳಲ್ಲಿ 550ಕ್ಕೂ ಅಧಿಕ ಮನೆಗಳು, ಅನೇಕ ಹೋಟೆಲ್ ಕಟ್ಟಡಗಳು ಅಲೆಗಳ ಹೊಡೆತ, ಗಾಳಿಗೆ ನೆಲಕ್ಕುರುಳಿವೆ. ಅನೇಕರು ಕಣ್ಮರೆಯಾಗಿದ್ದಾರೆ.
ಸುನಾಮಿ ಅಪ್ಪಳಿಸಿದ ಕೆಲವು ಗಂಟೆಗಳ ಬಳಿಕ ರಿಕ್ಟರ್ ಮಾಪಕದಲ್ಲಿ 5.೦ ತೀಕ್ಷ್ಣತೆಯ ಭೂಕಂಪ ಸಂಭವಿಸಿದೆ.
ಟಿಕು ಪ್ರದೇಶದಿಂದ 23 ಕಿ.ಮೀ. ದೂರದಲ್ಲಿ ಭೂಕಂಪ ಉಂಟಾಗಿದ್ದು, ಜನರಲ್ಲಿ ಇನ್ನಷ್ಟು ಭಯ ಮೂಡಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications