ಇಂಡೋನೇಶ್ಯಾದ ಪೊಲೀಸ್ ಕಚೇರಿಯಲ್ಲಿ ಬಾಂಬ್ ದಾಳಿ: 7 ಮಂದಿ ಬಲಿ
ಸುರಬಯ(ಇಂಡೋನೇಶ್ಯಾ), ಮೇ 14: ಇಂಡೋನೇಶ್ಯಾದ ಸುರಬಯದ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಇಂದು(ಮೇ 14) ಬೆಳಿಗ್ಗೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 7 ಮಂದಿ ಮೃತರಾಗಿದ್ದಾರೆಂದು ಇಂಡೋನೇಶ್ಯಾ ಮಾಧ್ಯಮಗಳು ವರದಿ ಮಾಡಿವೆ.
ದ್ವಿಚಕ್ರವಾಹನದಲ್ಲಿ ಬಂದ ಆತ್ಮಹತ್ಯಾ ಬಾಂಬರ್ ತನ್ನನ್ನೇ ತಾನು ಸ್ಫೋಟಿಸಿಕೊಂಡ ಪರಿಣಾಮ ಈ ಘಟನೆ ನಡೆದಿದ್ದು, 44 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಿಗ್ಗೆ 8.50 ರ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೃತರಾದವರಲ್ಲಿ ಬಹುತೇಕ ಎಲ್ಲರೂ ಪೊಲೀಸ್ ಅಧಿಕಾರಿಗಳು ಎನ್ನಲಾಗಿದ್ದು ಹೆಚ ಹೆಚ್ಚಿ ತನಿಖೆ ನಡೆಯುತ್ತಿದೆ.

'ಇದೊಂದು ಹೇಡಿಗಳ ಕೃತ್ಯ. ಅವರಿಗೆ ಯಾವುದೇ ಘನತೆ ಎನ್ನುವುದಿಲ್ಲ. ಇಂಥ ಬರ್ಬರ ಹತ್ಯೆಗಳನ್ನು ನಾನು ಖಂಡಿಸುತ್ತೇನೆ. ಭಯೋತ್ಪಾದನೆಯ ದಮನಕ್ಕೆ ನಾವು ಬದ್ಧರಾಗಿದ್ದೇವೆ' ಎಂದು ಇಂಡೋನೇಶ್ಯಾ ಅಧ್ಯಕ್ಷ ಜೋಕೋ ವಿಡೊಡೊ ಹೇಳಿದ್ದಾರೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications