ಇಂಡೋನೇಷ್ಯಾ ಮೆರಾಪಿ ಪರ್ವತದ ಸ್ಫೋಟ, ಹೈ ಅಲರ್ಟ್
ಜಕಾರ್ತಾ, ಮಾರ್ಚ್ 03: ಇಂಡೋನೇಷ್ಯಾದ ಅತ್ಯಂತ ಸಕ್ರಿಯ ಅಗ್ನಿ ಪರ್ವತ ಮೌಂಟ್ ಮೆರಾಪಿ ಮಂಗಳವಾರ ಸ್ಫೋಟಗೊಂಡಿದ್ದು, ಸುಮಾರು ಆರು ಕಿ.ಮೀ ಎತ್ತರಕ್ಕೆ ದಟ್ಟ ಬೂದಿ ಚಿಮ್ಮಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಜಾವಾ ದ್ವೀಪದಲ್ಲಿರುವ ಮೆರಾಪಿ ಪರ್ವತವು ಯೋಗ್ಯಾಕಾರ್ತಾ ನಗರದಿಂದ 30 ಕಿ.ಮೀ ದೂರದಲ್ಲಿದೆ.
ಜ್ವಾಲಾಮುಖಿಯು ಅಪಾಯಕಾರಿ ಅನಿಲ ಮತ್ತು ಬಿಸಿ ಮೋಡಗಳನ್ನು ಸೃಷ್ಟಿಸಿದೆ, ಕೋಡ್ ರೆಡ್ ವಿಮಾನಯಾನ ಅಲರ್ಟ್ ಘೋಷಿಸಲಾಗಿದೆ ಎಂದು ಇಂಡೋನೇಷ್ಯಾ ಭೂವೈಜ್ಞಾನಿಕ ವಿಪತ್ತು ಸಂಸ್ಥೆಯ ಮುಖ್ಯಸ್ಥ ಹನಿಕ್ ಹುಮೈದಾ ಹೇಳಿದ್ದಾರೆ.
#merapi is one of the active mountains in Indonesia. The incident was this morning. Look at the lightning in the volcanic ash.
— Fatma Shafiyah (@fatma_shafiyah) March 3, 2020
Let's pray that everything is fine.#Indonesia #TuesdayThoughts pic.twitter.com/rTUybIm63L
ಜ್ವಾಲಾಮುಖಿ ಕುಳಿಯಿಂದ ಮೂರು ಕಿ.ಮೀ ದೂರದಲ್ಲಿರುವ ಹಳ್ಳಿಗಳ ಮೇಲೆ ಬೂದಿ ಮತ್ತು ಮರಳಿನ ಮಳೆ ಸುರಿದಿದ್ದು, ಕುಳಿಯಿಂದ 10 ಕಿ.ಮೀ ದೂರದಲ್ಲಿರುವ ಉತ್ತರದ ಪ್ರಾಂತ್ಯಗಳಲ್ಲೂ ಬೂದಿಯ ಮಳೆ ಬಿದ್ದಿದೆ ಎಂದು ಹುಮೈದಾ ಹೇಳಿದ್ದಾರೆ.

ಸುಮಾರು 3 ಕಿಮೀ ವ್ಯಾಪ್ತಿಯಲ್ಲಿನ ನಿವಾಸಿಗಳು ತಕ್ಷಣಾವೇ ಮನೆ ಖಾಲಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಜ್ವಾಲಾಮುಖಿ ಕುಳಿಯಿಂದ ಮೂರು ಕಿ.ಮೀ ದೂರದಲ್ಲಿರುವ ಹಳ್ಳಿಗಳ ಮೇಲೆ ಬೂದಿ ಮತ್ತು ಮರಳಿನ ಮಳೆ ಸುರಿದಿದೆ. ಕುಳಿಯಿಂದ 10 ಕಿ.ಮೀ ದೂರದಲ್ಲಿರುವ ಉತ್ತರದ ಪ್ರಾಂತ್ಯಗಳಲ್ಲೂ ಬೂದಿಯ ಮಳೆ ಬಿದ್ದಿದೆ.
1930ರಲ್ಲಿ 1,300ಕ್ಕೂ ಅಧಿಕ ಮಂದಿಯನ್ನು ಬಲಿ ತೆಗೆದುಕೊಂಡಿತ್ತು. 1994ರಲ್ಲಿ 60 ಮಂದಿ ಮೃತರಾಗಿದ್ದರು. 2010ರಲ್ಲಿ ಕೊನೆಯ ಬಾರಿಗೆ ಈ ಮೌಂಟ್ ಮೆರಾಪಿ ಜ್ವಾಲಾಮುಖಿ ಸ್ಫೋಟಗೊಂಡು, ಸುಮಾರು 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಸುಮಾರು 2 ಲಕ್ಷದ 80 ಸಾವಿರ ಮಂದಿ ನಿರಾಶ್ರಿತರಾಗಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications