ಇಂಡೋನೇಷ್ಯಾ ಮೆರಾಪಿ ಪರ್ವತದ ಸ್ಫೋಟ, ಹೈ ಅಲರ್ಟ್
ಜಕಾರ್ತಾ, ಮಾರ್ಚ್ 03: ಇಂಡೋನೇಷ್ಯಾದ ಅತ್ಯಂತ ಸಕ್ರಿಯ ಅಗ್ನಿ ಪರ್ವತ ಮೌಂಟ್ ಮೆರಾಪಿ ಮಂಗಳವಾರ ಸ್ಫೋಟಗೊಂಡಿದ್ದು, ಸುಮಾರು ಆರು ಕಿ.ಮೀ ಎತ್ತರಕ್ಕೆ ದಟ್ಟ ಬೂದಿ ಚಿಮ್ಮಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಜಾವಾ ದ್ವೀಪದಲ್ಲಿರುವ ಮೆರಾಪಿ ಪರ್ವತವು ಯೋಗ್ಯಾಕಾರ್ತಾ ನಗರದಿಂದ 30 ಕಿ.ಮೀ ದೂರದಲ್ಲಿದೆ.
ಜ್ವಾಲಾಮುಖಿಯು ಅಪಾಯಕಾರಿ ಅನಿಲ ಮತ್ತು ಬಿಸಿ ಮೋಡಗಳನ್ನು ಸೃಷ್ಟಿಸಿದೆ, ಕೋಡ್ ರೆಡ್ ವಿಮಾನಯಾನ ಅಲರ್ಟ್ ಘೋಷಿಸಲಾಗಿದೆ ಎಂದು ಇಂಡೋನೇಷ್ಯಾ ಭೂವೈಜ್ಞಾನಿಕ ವಿಪತ್ತು ಸಂಸ್ಥೆಯ ಮುಖ್ಯಸ್ಥ ಹನಿಕ್ ಹುಮೈದಾ ಹೇಳಿದ್ದಾರೆ.
#merapi is one of the active mountains in Indonesia. The incident was this morning. Look at the lightning in the volcanic ash.
— Fatma Shafiyah (@fatma_shafiyah) March 3, 2020
Let's pray that everything is fine.#Indonesia #TuesdayThoughts pic.twitter.com/rTUybIm63L
ಜ್ವಾಲಾಮುಖಿ ಕುಳಿಯಿಂದ ಮೂರು ಕಿ.ಮೀ ದೂರದಲ್ಲಿರುವ ಹಳ್ಳಿಗಳ ಮೇಲೆ ಬೂದಿ ಮತ್ತು ಮರಳಿನ ಮಳೆ ಸುರಿದಿದ್ದು, ಕುಳಿಯಿಂದ 10 ಕಿ.ಮೀ ದೂರದಲ್ಲಿರುವ ಉತ್ತರದ ಪ್ರಾಂತ್ಯಗಳಲ್ಲೂ ಬೂದಿಯ ಮಳೆ ಬಿದ್ದಿದೆ ಎಂದು ಹುಮೈದಾ ಹೇಳಿದ್ದಾರೆ.

ಸುಮಾರು 3 ಕಿಮೀ ವ್ಯಾಪ್ತಿಯಲ್ಲಿನ ನಿವಾಸಿಗಳು ತಕ್ಷಣಾವೇ ಮನೆ ಖಾಲಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಜ್ವಾಲಾಮುಖಿ ಕುಳಿಯಿಂದ ಮೂರು ಕಿ.ಮೀ ದೂರದಲ್ಲಿರುವ ಹಳ್ಳಿಗಳ ಮೇಲೆ ಬೂದಿ ಮತ್ತು ಮರಳಿನ ಮಳೆ ಸುರಿದಿದೆ. ಕುಳಿಯಿಂದ 10 ಕಿ.ಮೀ ದೂರದಲ್ಲಿರುವ ಉತ್ತರದ ಪ್ರಾಂತ್ಯಗಳಲ್ಲೂ ಬೂದಿಯ ಮಳೆ ಬಿದ್ದಿದೆ.
1930ರಲ್ಲಿ 1,300ಕ್ಕೂ ಅಧಿಕ ಮಂದಿಯನ್ನು ಬಲಿ ತೆಗೆದುಕೊಂಡಿತ್ತು. 1994ರಲ್ಲಿ 60 ಮಂದಿ ಮೃತರಾಗಿದ್ದರು. 2010ರಲ್ಲಿ ಕೊನೆಯ ಬಾರಿಗೆ ಈ ಮೌಂಟ್ ಮೆರಾಪಿ ಜ್ವಾಲಾಮುಖಿ ಸ್ಫೋಟಗೊಂಡು, ಸುಮಾರು 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಸುಮಾರು 2 ಲಕ್ಷದ 80 ಸಾವಿರ ಮಂದಿ ನಿರಾಶ್ರಿತರಾಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications