'ಜೀವಂತವಾಗಿ ದೇಶಕ್ಕೆ ಬರ್ತಿನಿ ಎಂಬ ನಂಬಿಕೆನೇ ಇರ್ಲಿಲ್ಲ'
ಬೆಂಗಳೂರು, ಏ. 5: ಆಂತರಿಕ ಯುದ್ಧದಿಂದ ತ್ತತ್ತರಿಸುತ್ತಿರುವ ಯೆಮನ್ನಲ್ಲಿ ಸಿಲುಕಿಕೊಂಡಿದ್ದ ಬೆಂಗಳೂರಿನ ಉದ್ಯಮಿ ರವಿಕುಮಾರ್ ಹಾಗೂ ಮದನ್ಮೋಹನ್ರೆಡ್ಡಿ ತಾಯ್ನಾಡಿಗೆ ಆಗಮಿಸಿದ್ದಾರೆ.
ಏಪ್ರಿಲ್ 4 ರಂದು ಮುಂಜಾನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕುಟುಂಬಸ್ಥರು ಬರಮಾಡಿಕೊಂಡರು. ರವಿಕುಮಾರ್ ಅವರ ಪತ್ನಿ, ಮಕ್ಕಳು ಹಾಗೂ ಬಂಧುಗಳು ಹಾಜರಿದ್ದರು.[ಯೆಮನ್ ನಲ್ಲಿ ಸಿಲುಕಿದ ಪೀಣ್ಯ ರವಿಗಾಗಿ ಉದ್ಯಮ ಬಂದ್]

ನಾವು ಜೀವಂತವಾಗಿ ಸ್ವದೇಶಕ್ಕೆ ಹಿಂದಿರುಗುತ್ತೇವೆ ಎಂಬ ನಂಬಿಕೆಯೇ ಮಾಯವಾಗಿತ್ತು. ನಮ್ಮ ಪಕ್ಕದಲ್ಲಿಯೇ ಬಾಂಬ್ ಸಿಡಿಯುತ್ತಿತ್ತು. ನಾವು ಜೀವಂತವಾಗಿ ಹಿಂದಿರುಗಿರುವುದು ಪವಾಡವೇ ಸರಿ, ಆ ನಂಬಿಕೆಯೂ ನಮಗಿರಲಿಲ್ಲ ಎಂದು ರವಿಕುಮಾರ್ ಅಲ್ಲಿನ ಪರಿಸ್ಥಿತಿಯನ್ನು ತೆರೆದಿಟ್ಟರು.
ಭಾರತ ಸರ್ಕಾರ ಅಲ್ಲಿಗೆ ಕಳುಹಿಸಿದ ಭಾರತೀಯ ವಾಯುಪಡೆ ಮತ್ತು ನೌಕಾಪಡೆ ಸಿಬ್ಬಂದಿ ನಮ್ಮನ್ನು ಸುರಕ್ಷಿತವಾಗಿ ಕರೆತಂದರು. ಯೆಮನ್ನಲ್ಲಿ ಇನ್ನೂ ಸಾವಿರಾರು ಜನ ಭಾರತೀಯರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದು ಅವರನ್ನು ರಕ್ಷಿಸಬೇಕಿದೆ ಎಂದು ಹೇಳಿದರು.[ಯೆಮನ್: ಭಾರತಕ್ಕೆ ಹಿಂದಿರುಗಿದ 349 ಜನ ಸಂತ್ರಸ್ತರು]
ಕಳೆದ ಒಂದು ವಾರದಿಂದ ಯೆಮನ್ ನಲ್ಲಿ ಆಂತರಿಕ ಸಂಘರ್ಷ ಕಾಣಿಸಿಕೊಂಡಿದ್ದು ಸುಮಾರು 500ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸಿ ಕರೆತರಲಾಗಿದೆ. ಸ್ವತಃ ಕೇಂದ್ರ ಸಚಿವ ವಿಕೆ ಸಿಂಗ್ ಹಾಜರಿದ್ದು ರಕ್ಚಣಾ ಕ್ರಮ ನೋಡಿಕೊಳ್ಳುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications