ಮುಷ್ರಫ್ ಗೆ ಶುರುವಾಯ್ತು ಗಂಡಾಂತರ: ಜಾಗತಿಕ ಮಟ್ಟದಲ್ಲಿ ಒತ್ತಡ
ಇಸ್ಲಾಮಾಬಾದ್, ಡಿಸೆಂಬರ್ 5: ಬಲೋಚಿಸ್ತಾನದ ನಾಯಕಿ ನೈಲಾ ಕ್ವಾದ್ರಿ ಬಲೂಚ್ ನಿನ್ನೆ (ಡಿ.4) ತಾನೇ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಅಮರಿಕಕ್ಕೆ ಮನವಿ ಮಾಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ, ವಿಶ್ವದ ಹಲವು ನಾಯಕರು ಅವರಿಗೆ ಬೆಂಬಲವಾಗಿ ನಿಂತಿದ್ದಾರೆ!
ಈ ಕುರಿತು ಪ್ರತಿಕ್ರಿಯಿಸಿದ ಜರ್ಮನಿಯ ಪ್ರಮುಖ ಹೋರಾಟಗಾರ, ಕ್ಲಾಡಿಯ ಹೈಡಲ್ ಬರ್ಗ್ ಎನ್ನುವವರು, ಮಾಧ್ಯಮಗಳ ಮುಂದೆ ಘಂಟಾಘೋಷವಾಗಿ ತಾನು ಲಷ್ಕರ್ ಇ ತೊಯ್ಬಾ, ಜೈಶ್ ಇ ಮೊಹಮ್ಮದ್, ಜಮ್ಮತ್ ಉದ್ ದಾವಾ ಸಂಘಟನೆಗಳ ಬೆಂಬಲಿಗ ಎಂದಿರುವ ಅವರನ್ನು ಈ ಕೂಡಲೇ ಜಾಗತಿಕ ಉಗ್ರ ಎಂದು ಘೋಷಿಸಬೇಕು ಎಂದಿದ್ದಾರೆ.

ಮುಷ್ರಫ್ ಗೆ ಈ ಎಲ್ಲಾ ಭಯೋತ್ಪಾದಕ ಸಂಘಟನೆಯೊಂದಿಗೆ ಯಾವ್ಯಾವ ರೀತಿಯಲ್ಲಿ ನಂಟಿದೆ ಎಂಬುದನ್ನು ಮೊದಲು ಪತ್ತೆ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.
ಬಲೂಚಿಸ್ತಾನದಲ್ಲಿ ರಕ್ತದೋಕುಳಿ ಹರಿಸಿದ ಕಟುಕ ಮುಷ್ರಫ್ ಯಾವತ್ತಿದ್ದರೂ ಜಗತ್ತಿಗೆ ಅಪಾಯಕಾರಿಯೇ ಎಂದು ಹಲವರು ಹೇಳಿದ್ದಾರೆ. ಒಟ್ತಿನಲ್ಲಿ ಮುಷ್ರಫ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ಎಲ್ಲೆಡೆಯಿಂದ ಒತ್ತಡ ಹೆಚ್ಚುತ್ತಿರುವುದಂತೂ ಸತ್ಯ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications