War Helpline: ಇರಾನ್-ಇಸ್ರೇಲ್ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ
ನವದೆಹಲಿ: ಇರಾನ್ ಮತ್ತು ಇಸ್ರೇಲ್ ಮಧ್ಯ ಯುದ್ಧ ಸಂಭವಿಸಿದ್ದು, ಇದು ಮೂರನೇ ಮಹಾಯುದ್ಧಕ್ಕೆ ದಾರಿ ಮಾಡಿಕೊತ್ತದೆಯೋ ಎಂಬ ಚರ್ಚೆ ಶುರುವಾಗಿದೆ. ಇರಾನ್ ಮೇಲೆ ಇಸ್ರೇಲ್ ಮಾಡಿದ್ದು, ಉಭಯ ದೇಶಗಳಲ್ಲಿ ಇರುವ ಭಾರತೀಯರಿಗಾಗಿ ಸಹಾಯವಾಣಿ (ತುರ್ತು ಸಂಖ್ಯೆ)ಯನ್ನು ನೀಡಲಾಗಿದೆ. ಭಾರತೀಯರು ಸಂಪರ್ಕಿಸಬೇಕಿದೆ.
ಭಾರತೀಯರಿಗೆ ತುರ್ತು ಸಂಖ್ಯೆಗಳು: ಇಸ್ರೇಲ್
ಯಾವುದೇ ತುರ್ತು ಸಂದರ್ಭದಲ್ಲಿ, ಭಾರತೀಯ ಪ್ರಜೆಗಳು 24x7 ಸಹಾಯವಾಣಿಯ ಮೂಲಕ ಟೆಲ್ ಅವೀವ್ನಲ್ಲಿರುವ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು: ದೂರವಾಣಿ: +972-54-7520711; +972-54-2428378, ಇ-ಮೇಲ್: [email protected]

ಇರಾನ್: ತುರ್ತು ಸಂದರ್ಭಗಳಲ್ಲಿ, ಭಾರತೀಯರು ಈ ಕೆಳಗಿನ ಸಂಖ್ಯೆಗಳಲ್ಲಿ ಮಿಷನ್ ಅನ್ನು ಸಂಪರ್ಕಿಸಬಹುದು: +989128109115, +989128109109, +989128109102 ಮತ್ತು +989932179359 ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಇಸ್ರೇಲ್ ಇರಾನ್ನ ರಾಜಧಾನಿ ಟೆಹರಾನ್ ಮೇಲೆ ದಾಳಿ ಮಾಡಿದೆ. ಇರಾನ್ ಪ್ರತಿದಾಳಿಗೆ ಮುಂದಾಗಿದೆ. ಇವೆರಡು ರಾಷ್ಟ್ರಗಳ ಮಧ್ಯದ ಯುದ್ಧವು ಜಾಗತಿಕವಾಗಿ ಸುದ್ದಿಯಾಗಿದೆ. ಭಾರತದ ಪ್ರಜೆಗಳು ಈ ಉಭಯ ದೇಶಗಳಲ್ಲಿದ್ದಾರೆ. ಅವರಿಗೆ ಸೂಕ್ತ ರಕ್ಷಣೆ ನೀಡುವ ನಿಟ್ಟಿನಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಹಾಗೂ ಮುಖ್ಯಸ್ಥರು ರಾಯಭಾರಿ ಕಚೇರಿಗಳ ಜತೆ ನಿರಂತರ ಸಂಪರ್ಕದಲಿದ್ದಾರೆ. ಯುದ್ಧದ ಉದ್ವಿಘ್ನತೆ ಕಾಣುತ್ತಿದ್ದಂತೆ ಇರಾನ್, ಇಸ್ರೇಲ್ನಲ್ಲಿರುವ ಭಾರತೀಯರಿಗಾಗಿ ತುರ್ತು ಸಹಾಯವಾಣಿ ಆರಂಭಿಸಿದೆ.
ಮತ್ತೊಂದೆಡೆ ಯುಎಸ್ ಹಾಗೂ ಇರಾನ್ ಮಧ್ಯ ತೀವ್ರ ಯುದ್ಧ ನಡೆಯುವ ಸನ್ನಿವೇಶ ಸೃಷ್ಟಿಯಾಗುತ್ತಿದೆ. ಹೀಗಾಗಿ ಈಮೂರು ದೇಶಗಳಲ್ಲಿರುವ ಭಾರತೀಯರಲ್ಲಿ ಆತಂಕ ಶುರುವಾಗಿದೆ. ಸಹಾಯವಾಣಿ ಆರಂಭಿಸುವ ಮೂಲಕ ಅಲ್ಲಿನ ಭಾರತೀಯರಲ್ಲಿ ಧೈರ್ಯ ನೀಡಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications