ಇರಾನ್ ಮುಟ್ಟಿದರೆ ಇಸ್ರೇಲ್ ವಿರುದ್ಧ ರಷ್ಯಾ ಎಂಟ್ರಿ ಕೊಡುತ್ತಾ? Israel And Iran
ಇರಾನ್ ಒಂದು ಡಮ್ಮಿ ದೇಶ, ಇರಾನ್ ಬೇಗ ಇಸ್ರೇಲ್ ವಿರುದ್ಧ ಸೋತು ಹೋಗುತ್ತದೆ... ಹಿಂಗೆ ಇಡೀ ಜಗತ್ತಿನಾದ್ಯಂತ ಇರಾನ್ & ಇಸ್ರೇಲ್ ಯುದ್ಧದ ಬಗ್ಗೆ ಭಾರಿ ದೊಡ್ಡ ಚರ್ಚೆ ನಡೆಯುವಾಗಲೇ ಮತ್ತೊಂದು ಸಂಚಲನ ಸೃಷ್ಟಿಸುವ ಸುದ್ದಿ ಕೂಡ ಹಬ್ಬಿದೆ. ಅದು ಏನೆಂದರೆ ಇರಾನ್ & ಇಸ್ರೇಲ್ ಯುದ್ಧದ ನಡುವೆಯೇ ಜಗತ್ತಿನ ಅತ್ಯಂತ ಶಕ್ತಿಶಾಲಿ ಸೇನೆ ಹೊಂದಿರುವ ರಷ್ಯಾ ಕೂಡ ಇಲ್ಲಿಗೆ ಎಂಟ್ರಿ ಆಗುತ್ತಾ? ಅನ್ನೋ ಡೌಟ್ ಕಾಡುತ್ತಿತ್ತು. ಈ ಪ್ರಶ್ನೆಗೆ ಇದೀಗ ಉತ್ತರ ಕೂಡ ಸಿಕ್ಕೇಬಿಟ್ಟಿದೆ!
ಯೆಸ್, ಇಸ್ರೇಲ್ & ಇರಾನ್ ಯುದ್ಧ ನಿಲ್ಲಿಸಲು ಎಲ್ಲಾ ರೀತಿ ಪ್ರಯತ್ನ ಮಾಡುತ್ತಿದ್ದರೂ ಅದು ಪ್ರಯೋಜನಕ್ಕೆ ಬರುತ್ತಿಲ್ಲ. ವಿಶ್ವಸಂಸ್ಥೆ ಕೂಡ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಸಮಾಧಾನ ಹೇಳುವ ಯತ್ನ ಮಾಡಿದೆ ಆದರೂ ಪ್ರಯೋಜನ ಆಗುತ್ತಿಲ್ಲ. ಹೀಗಿದ್ದರೂ ಇಸ್ರೇಲ್ ದೇಶದ ವಿರುದ್ಧ ಇರಾನ್ ಮಿತ್ರ ರಾಷ್ಟ್ರಗಳು ಈಗ ಗರಂ ಆಗಿವೆ. ಮತ್ತೊಂದು ಕಡೆ ಇಸ್ರೇಲ್ ದೇಶಕ್ಕೆ ಬೆಂಬಲ ನೀಡುತ್ತಿರುವ ಅಮೆರಿಕ ಎಲ್ಲಾ ರೀತಿ ಸಹಾಯ ಮಾಡಲು ಸಜ್ಜಾಗಿದೆ. ಇಂತಹ ಸಮಯದಲ್ಲೇ, ಇರಾನ್ ಮುಟ್ಟಿದರೆ ಇಸ್ರೇಲ್ ವಿರುದ್ಧ ರಷ್ಯಾನೇ ಎಂಟ್ರಿ ಕೊಡುತ್ತಾ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ...

ಇರಾನ್ ಮುಟ್ಟಿದರೆ ರಷ್ಯಾ ಎಂಟ್ರಿ?
ರಷ್ಯಾ & ಅಮೆರಿಕ ಹೊಡೆದಾಡುತ್ತಾ ಬಂದಿದ್ದು, ಹಾವು & ಮುಂಗುಸಿ ರೀತಿ ಎರಡೂ ದೇಶಗಳು ಫೈಟಿಂಗ್ ಮಾಡುತ್ತಿವೆ. ಹೀಗಾಗಿ ಅಮೆರಿಕದ ಶತ್ರು ದೇಶಗಳ ಜೊತೆಗೆ ರಷ್ಯಾ ಸಂಬಂಧ ಬೆಳೆಸುತ್ತಿದ್ದು, ಅಮೆರಿಕದ ಶತ್ರು ದೇಶಗಳಿಗೆ ಬೆಂಬಲ ನೀಡುತ್ತಿದೆ ರಷ್ಯಾ. ಇಂತಹ ಸಮಯದಲ್ಲೇ, ರಷ್ಯಾ ದೇಶದ ಗೆಳೆಯ ಇರಾನ್ ವಿರುದ್ಧ ಇಸ್ರೇಲ್ ಯುದ್ಧ ಸಾರಿದ್ದು ಇದೇ ಸಮಯದಲ್ಲೇ ಮತ್ತೊಂದು ದೊಡ್ಡ ಅನುಮಾನ ಕಾಡುತ್ತಿದೆ! ಅದು ಏನೆಂದರೆ ಅಮೆರಿಕ ಶತ್ರು ರಷ್ಯಾ ಕೂಡ ಇರಾನ್ ಪರವಾಗಿ ಯುದ್ಧದ ಅಖಾಡಕ್ಕೆ ಪ್ರವೇಶ ಮಾಡುತ್ತಾ?
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications