ಗಾಜಾ ಯುದ್ಧ ದಿಢೀರ್ ನಿಲ್ಲಿಸಲು ನಿರ್ಧಾರ ಕೈಗೊಳ್ಳುತ್ತಾ ಇಸ್ರೇಲ್ ಮಿಲಿಟರಿ?
ಇಸ್ರೇಲ್ & ಗಾಜಾ ನಡುವೆ ಯುದ್ಧ ಶುರುವಾಗಿ ಹಲವು ವರ್ಷಗಳೇ ಕಳೆದು ಹೋಗಿದ್ದು, ಯುದ್ಧವನ್ನ ನಿಲ್ಲಿಸಲು ನಡೆದ ಪ್ರಯತ್ನಗಳು ಫಲ ನೀಡುತ್ತಿಲ್ಲ. ಬದಲಾಗಿ ಇನ್ನಷ್ಟು ಬಡಿದಾಟ ಹೆಚ್ಚಾಗುತ್ತಿರುವ ಕಾರಣ ಚಿಂತೆ ಕೂಡ ಹೆಚ್ಚಾಗಿದೆ. ಅದರಲ್ಲೂ ಇಸ್ರೇಲ್ ಸೇನೆ ಗಾಜಾ ಪಟ್ಟಿಯಲ್ಲಿ ನಿರಾಶ್ರಿತರ ಶಿಬಿರಗಳ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದೆ ಎಂಬ ಗಂಭೀರ ಆರೋಪದ ನಂತರ ಅಲ್ಲೋಲ & ಕಲ್ಲೋಲ ಈಗ ಸೃಷ್ಟಿಯಾಗಿದೆ. ಇಂತಹ ಸಮಯದಲ್ಲೇ, ಗಾಜಾ ಯುದ್ಧ ದಿಢೀರ್ ನಿಲ್ಲಿಸಲು ನಿರ್ಧಾರ ಕೈಗೊಳ್ಳುತ್ತಾ ಇಸ್ರೇಲ್ ಮಿಲಿಟರಿ?
ಹೌದು, ಇಸ್ರೇಲ್ & ಗಾಜಾ ನಡುವಿನ ಯುದ್ಧದಲ್ಲಿ ಇದೀಗ ಭಾರಿ ದೊಡ್ಡ ಪ್ರಮಾಣದಲ್ಲಿ ಅಮಾಯಕರು ಮೃತಪಟ್ಟಿರುವ ಆರೋಪ ಕೇಳಿಬಂದ ಹಿನ್ನೆಲೆ ಯುದ್ಧ ನಿಲ್ಲಿಸುವಂತೆ ಇಸ್ರೇಲ್ ಮೇಲೆ ಒತ್ತಡ ಹೆಚ್ಚಾಗಿದೆ. ಇದೇ ಕಾರಣಕ್ಕೆ ಇದೀಗ ಇಸ್ರೇಲ್ ಯುದ್ಧ ನಿಲ್ಲಿಸುತ್ತಾ? ಎಂಬ ಪ್ರಶ್ನೆ ಕೂಡ ಮೂಡಿದೆ. ಮತ್ತೊಂದು ಕಡೆ ಜಾಗತಿಕ ಮಟ್ಟದಲ್ಲಿ ಕೂಡ ಈ ವಿಚಾರ ದೊಡ್ಡ ಚರ್ಚೆಗೂ ಗ್ರಾಸವಾಗಿದೆ.

ಯುದ್ಧ ನಿಲ್ಲಿಸುತ್ತಾ ಇಸ್ರೇಲ್ ಸೇನೆ?
ಗಾಜಾ ಪಟ್ಟಿ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ತನ್ನ ದಾಳಿಯನ್ನ ಈಗಲೂ ನಿಲ್ಲಿಸುವ ಮನಸ್ಸು ಮಾಡ್ತಿಲ್ಲ. ಅಂತಾರಾಷ್ಟ್ರೀಯ ಒತ್ತಡಗಳಿಗೆ ಕೂಡ ಮಣಿಯದೆ ತನ್ನ ದಾಳಿ ಮುಂದುವರಿಸಿರುವ ಇಸ್ರೇಲ್ ಸೇನೆಯು ಇದೀಗ ಗಾಜಾ ನಗರದ ಮತ್ತಷ್ಟು ಪ್ರದೇಶಗಳನ್ನ ಧೂಳ್ ಧೂಳ್ ಮಾಡಿದೆ ಎಂಬ ಭಾರಿ ಆರೋಪ ಕೂಡ ಕೇಳಿಬರುತ್ತಲೇ ಇದೆ. ಅಲ್ಲದೆ ಇನ್ನೊಂದು ಕಡೆ ಅನ್ನ & ನೀರು ಇಲ್ಲದೆ ನರಳಿ ಹೋಗಿದ್ದಾರೆ ಗಾಜಾ ಜನರು ಅನ್ಣೋ ಆರೋಪ ಕೂಡ ಕೇಳಿಬರುತ್ತಿದೆ. ಹೀಗಾಗಿ ಕೂಡಲೇ ಯುದ್ಧ ನಿಲ್ಲಿಸಲು ಇದೀಗ ಇಸ್ರೇಲ್ ಮೇಲೆ ಒತ್ತಡ ಹೆಚ್ಚಾಗಿದೆ.
ಅಂತಿಮ ಹಂತ ತಲುಪಿದ ಕದನ?
2023 ಅಕ್ಟೋಬರ್ 7ರ ಶನಿವಾರ ಇಸ್ರೇಲ್ ಮೇಲೆ ನುಗ್ಗಿ ಬಂದ ಹಮಾಸ್ ರಾಕೆಟ್ & ಕ್ಷಿಪಣಿಗಳು ಘೋರ ಪರಿಸ್ಥಿತಿ ಸೃಷ್ಟಿ ಮಾಡಿಬಿಟ್ಟವು. ಹೀಗೆ 2023ರ ಅಕ್ಟೋಬರ್ 7ಕ್ಕೆ ಶುರುವಾಗಿದ್ದ ಗಾಜಾ & ಇಸ್ರೇಲ್ ವಾರ್ ಇಂದಿಗೂ ನಿಂತಿಲ್ಲ. ಹೀಗಿದ್ದಾಗ ಗಾಜಾ ನಿವಾಸಿಗಳ ಮೇಲೆ ಈಗ ಒತ್ತಡ ಹೇರುವ ಮೂಲಕ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ನಿಯಂತ್ರಣ ಸಾಧಿಸುತ್ತಿದೆ ಎಂಬ ಆರೋಪ ಕೂಡ ಮಾಡಲಾಗುತ್ತಿದೆ. ಆದರೆ ಈ ವಿಚಾರದಲ್ಲಿ ಯಾವುದೇ ಚಿಂತೆ ಮಾಡದೆ ಮುಂದೆ ನುಗ್ಗಲು ನಿರ್ಧಾರ ಮಾಡಿರುವ ಇಸ್ರೇಲ್ ಸೇನೆ ಈಗ ಕೆಲವೇ ದಿನಗಳಲ್ಲಿ ಭಾರಿ ದೊಡ್ಡ ಕಾರ್ಯಾಚರಣೆ ಕೈಗೊಳ್ಳುವ ಆತಂಕ ಗಾಜಾ ನಿವಾಸಿಗಳಲ್ಲಿ ಕಾಡುತ್ತಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications