ಜೋರ್ಡಾನ್: ಅಕಾಬಾ ಬಂದರಿನಲ್ಲಿ ವಿಷಕಾರಿ ಅನಿಲ ಸೋರಿಕೆ: 13 ಸಾವು- 250 ಜನ ಅಸ್ವಸ್ಥ
ಜೋರ್ಡಾನ್ ಜೂನ್ 28: ಜೋರ್ಡಾನ್ನ ಅಕಾಬಾ ಬಂದರಿನಲ್ಲಿ ವಿಷಕಾರಿ ಅನಿಲ ಬಿಡುಗಡೆಯಾಗಿ ಸ್ಫೋಟದಿಂದ 13 ಜನ ಸಾವನ್ನಪ್ಪಿದ್ದು ಸುಮಾರು 250 ಜನರು ಅಸ್ವಸ್ಥರಾಗಿದ್ದಾರೆ.
ಕ್ಲೋರಿನ್ ಟ್ಯಾಂಕ್ಗಳನ್ನು ಹಡಗಿನಲ್ಲಿ ತುಂಬಿಸುತ್ತಿದ್ದ ಕ್ರೇನ್ ಅದರಲ್ಲಿ ಒಂದುನ್ನು ಬೀಳಿಸಿದ ಪರಿಣಾಮ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಸುಮಾರು 250 ಜನರು ಅಸ್ವಸ್ಥರಾಗಿದ್ದಾರೆ. ಸೋಮವಾರ (ಸ್ಥಳೀಯ ಕಾಲಮಾನ) ಜೋರ್ಡಾನ್ನ ಬಂದರಿನ ಅಕಾಬಾದಲ್ಲಿ ಸುತ್ತಮುತ್ತಲಿನ ವಿಷಕಾರಿ ಹಳದಿ ಹೊಗೆ ಸ್ಫೋಟವನ್ನು ಪ್ರಚೋದಿಸಿತು. ಆರಂಭದ ತನಿಖೆಯಿಂದ ಇದನ್ನು ಅನಿಲ ಸೋರಿಕೆ ಎಂದು ಸಾರ್ವಜನಿಕ ಭದ್ರತಾ ನಿರ್ದೇಶನಾಲಯ ಹೇಳಿದೆ.

ಅಧಿಕಾರಿಗಳು ಗಾಯಗೊಂಡವರನ್ನು ಸ್ಥಳಾಂತರಿಸಿದ ನಂತರ ಪ್ರದೇಶವನ್ನು ಮುಚ್ಚಿದ್ದಾರೆ ಮತ್ತು ಪರಿಸ್ಥಿತಿಯನ್ನು ಪರಿಹರಿಸಲು ತಜ್ಞರನ್ನು ಕಳುಹಿಸಿದ್ದಾರೆ. ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಜೋರ್ಡಾನ್ ಟಿವಿ ಹೇಳಿದೆ. 199 ಮಂದಿ ಇನ್ನೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮತ್ತೊಂದು ಅಧಿಕೃತ ಔಟ್ಲೆಟ್ ಅಲ್-ಮಮ್ಲಾಕಾ ಟಿವಿ ಹೇಳಿದೆ. ಜೊತೆಗೆ ಒಟ್ಟು 251 ಮಂದಿ ಗಾಯಗೊಂಡಿದ್ದಾರೆ ಎಂದು ಸಾರ್ವಜನಿಕ ಭದ್ರತಾ ನಿರ್ದೇಶನಾಲಯ ತಿಳಿಸಿದೆ.
CORRECTION: Jordan says 10 dead, over 200 hurt in Aqaba toxic gas leak (Changes city to Aqaba, not Petra)
— AFP News Agency (@AFP) June 27, 2022
ಸ್ಥಳೀಯ ಆರೋಗ್ಯ ಅಧಿಕಾರಿ ಡಾ. ಜಮಾಲ್ ಒಬೇದತ್, ಸುತ್ತಲು ಪ್ರದೇಶದಲ್ಲಿ ಜನರನ್ನು ಸುರಕ್ಷಿತವಾಗಿರಿಸಲು ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚುವಂತೆ ಒತ್ತಾಯಿಸಿದರು. ಈ ಸ್ಥಳ ಹತ್ತಿರದ ವಸತಿ ಪ್ರದೇಶ 25 ಕಿಲೋಮೀಟರ್ (15 ಮೈಲುಗಳು) ದೂರದಲ್ಲಿದೆ.
Recommended Video
ಅಕಾಬಾವು ಕೆಂಪು ಸಮುದ್ರದ ಉತ್ತರದ ತುದಿಯಲ್ಲಿ ಇಸ್ರೇಲಿ ನಗರದ ಐಲಾಟ್ನ ಪಕ್ಕದಲ್ಲಿದೆ. ಇದು ಗಡಿಯುದ್ದಕ್ಕೂ ವ್ಯಾಪಿಸಿದೆ. ಇದು ಜನಪ್ರಿಯ ಬೀಚ್ ಮತ್ತು ಡೈವಿಂಗ್ ತಾಣಗಳಾಗಿವೆ. ಅನಿಲ ಗಾಳಿಯಲ್ಲಿ ವಿಲೀನವಾದಂತೆ ಅದರ ಪರಿಣಾಮ ಕಡಿಮೆಯಾಗುತ್ತದೆ. ಇದರಿಂದ ನಗರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಆದರೂ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಐಲಾಟ್ನ ತುರ್ತು ಸೇವೆಗಳು ಹೇಳಿಕೆಯಲ್ಲಿ ತಿಳಿಸಿವೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications