ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯಲ್ ಸ್ಯಾಂಟೋಸ್ ಗೆ ನೊಬೆಲ್ ಶಾಂತಿ
ಒಸ್ಲೊ, ಅಕ್ಟೋಬರ್. 07 : ಕೊಲಂಬಿಯಾದ ಅಧ್ಯಕ್ಷ ಜುವಾನ್ ಮ್ಯಾನ್ಯುಯಲ್ ಸ್ಯಾಂಟೋಸ್ ಅವರು 2016ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಲಂಬಿಯಾದಲ್ಲಿ ಶಾಂತಿ ನೆಲೆಸಲು ಶ್ರಮಿಸಿದಕ್ಕಾಗಿ ಈ ನೊಬೆಲ್ ಶಾಂತಿ ಪಾರಿತೋಷಕಕ್ಕೆ ಆಯ್ಕೆ ಮಾಡಲಾಗಿದೆ.
ಸೇನೆ ಹಾಗೂ ಎಫ್ ಎಆರ್ ಸಿ ಬಂಡುಕೋರರ ನಡುವೆ ಕೊಲಂಬಿಯಾದಲ್ಲಿ ನಡೆಯುತ್ತಿದ್ದ ಸಂಘರ್ಷಕ್ಕೆ ಕೊನೆಗೊಳಿಸಿ ಶಾಂತಿಗಾಗಿ ಪ್ರಯತ್ನ ಪಟ್ಟಿದ್ದರು. ಹಾಗೂ ಸುಮಾರು ಎರಡೂವರೆ ಲಕ್ಷ ಜನರನ್ನು ಬಲಿ ತೆಗೆದುಕೊಂಡ ಐದು ದಶಕಗಳ ಸಮರವನ್ನು ಅಂತ್ಯಗೊಳಿಸಲು ಕೊಲಂಬಿಯಾ ಶಾಂತಿ ಒಪ್ಪಂದಕ್ಕೆ ಈ ಸ್ಯಾಂಟೋಸ್ ಶ್ರಮಿಸಿದ್ದರು. ಅದರ ಫಲವಾಗಿ ಈ ಪ್ರಶಸ್ತಿ ದಕ್ಕಿದೆ. [ ಮೂವರು ರಸಾಯನಶಾಸ್ತ್ರ ಸಂಶೋಧಕರಿಗೆ ನೊಬೆಲ್!]

ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡ ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಯು, ಕೊಲಂಬಿಯಾದ ಅಧ್ಯಕ್ಷ ಜುವಾನ್ ಮ್ಯಾನ್ಯುಯಲ್ ಸ್ಯಾಂಟೋಸ್ ಅವರನ್ನು 2016ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. [ಜೀವಕೋಶಗಳ ಸ್ವಯಂಭಕ್ಷಣೆ ಸಂಶೋಧಕನಿಗೆ ನೊಬೆಲ್!]
2016 Nobel Peace Prize Laureate Colombian President Juan Manuel Santos. Photo from 2010 @creativecommons pic.twitter.com/IHEEt2nFLb
— The Nobel Prize (@NobelPrize) October 7, 2016
"... help to unite the Colombian people and to join forces ..." Interview with Nobel Committee Chair and Secretary: https://t.co/iWmQKV4vom
— The Nobel Prize (@NobelPrize) October 7, 2016
2016ನೇ ಸಾಲಿನ ವಿವಿಧ ವಿಭಾಗಗಳಲ್ಲಿ ನೊಬೆಲ್ ಪಾರಿತೋಷಕಕ್ಕೆ ಆಯ್ಕೆಯಾದವರಿಗೆ ಡಿಸೆಂಬರ್ 10 ರಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications