ಮುತ್ತು-ಹವಳಗಳ ನಾಡು ಬಹರೇನ್ನಲ್ಲಿ ಕನ್ನಡ ಡಿಂಡಿಮ
ಬಹರೇನ್ , ಅಕ್ಟೋಬರ್ 11: ಬಹರೇನ್ನಲ್ಲಿರುವ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯು ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಕನ್ನಡ ಡಿಂಡಿಮ ಎನ್ನುವ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬಹ್ರೈನ್ಲ್ಲಿ ಹಮ್ಮಿಕೊಂಡಿದೆ.
ಎಲ್ಲಾದರೂ ಇರು ಎಂತಾದರೂ ಇರು ಎಂದಂದಿಗೂ ನೀ ಕನ್ನಡವಾಗಿರು ಎಂಬ ಕವಿನುಡಿಯನ್ನು ಸಾರ್ಥಕಪಡಿಸುವ ಉದ್ದೇಶದಿಂದ ಅಲ್ಲಿರುವ ಕನ್ನಡಿಗರೆಲ್ಲಾ ಸೇರಿ ಕಾರ್ಯಕ್ರಮವನ್ನು ಆಯೋಜಿಸಿದೆ. ಕರ್ನಾಟಕದಿಂದ ಹಲವಾರು ಹಿರಿಯ ಹಾಗೂ ಪ್ರಮುಖ ಕಲಾವಿದರನ್ನು ಅಲ್ಲಿಗೆ ಕರೆಸಿಕೊಳ್ಳಲಿದ್ದಾರೆ.

ಸಚಿವ ಯುಟಿ ಖಾದರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಹಿರಿಯ ಕಲಾವಿದ, ನಟ ಮುಖ್ಯಮಂತ್ರಿ ಚಂದ್ರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಭಾಗವಹಿಸುತ್ತಿರುವ ಇತರೆ ಕಲಾವಿದರು:
-ಕುದ್ರೋಲಿ ಗಣೇಶ್, ಇಂಡಿಯಾಸ್ ಗಾಟ್ ಟಾಯ್ಲೆಂಟ್
- ಗೋಪಿ, ಮಿಮಿಕ್ರಿ
-ಗೋ.ನಾ. ಸ್ವಾಮಿ, ಗಾಯನ
-ಪುಷ್ಪಾ ಆರಾಧ್ಯ, ಗಾಯನ
- ಪುಷ್ಕಲ್ ಕುಮಾರ್, ಗಾಯನ
- ತೀರ್ಥಶ್ರೀ ದಾಮೋದರ್, ಸ್ಯಾಕ್ಸೊಫೋನ್ ವಾದನ
-ಕೋಟೆಗದ್ದೆ ರವಿ, ಪೇಟಿಂಗ್
-ಸತ್ಯವತಿ ಕೆ.ಆರ್- ಭರತನಾಟ್ಯ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications