ಮತ್ತೆ ಹಳಸಿದ ಟ್ರಂಪ್ - ಕಿಮ್ ಜಾಂಗ್ ಉನ್ ಸಂಬಂಧ
ಸಿಯೋಲ್, ಆಗಸ್ಟ್ , 7: ಕಳೆದೊಂದು ವರ್ಷದಿಂದ ಅಮೆರಿಕ ಅಧ್ಯಕ್ಷ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ನಡುವೆ ಸಾಕಷ್ಟು ಮಾತುಕತೆಗಳು ನಡೆದಿದ್ದವು.
ಅಣ್ವಸ್ತ್ರ ಸೇರಿ ಇತರೆ ನಿಶಸ್ತ್ರೀಕರಣಕ್ಕೆ ಕಿಮ್ ಜಾಂಗ್ಒಪ್ಪಿಕೊಂಡಿದ್ದಾರೆ ಎಂದು ಟ್ರಂಪ್ ಹೇಳಿಕೊಂಡಿದ್ದರು. ಆದರೆ ಕಿಮ್ ಜಾಂಗ್ ಮತ್ತೆ ತಿರುಗಿಬಿದ್ದಿದ್ದಾರೆ. ನಿರ್ದಿಷ್ಟ ಗುರಿಯ ನಾಲ್ಕನೇ ಹಂತದ ಕ್ಷಿಪಣಿಯನ್ನು ಯಶಸ್ವಿ ಹಾರಾಟ ನಡೆಸಿದ್ದಾರೆ.
ಯಶಸ್ವಿ ಪರೀಕ್ಷ ಬಳಿಕ ಟ್ರಂಪ್ಗೆ ನೇರ ಸಂದೇಶ ನೀಡಿರುವ ಕಿಮ್ ಜಾಂಗ್ ಅಮೆರಿಕ ಹಾಗೂ ದಕ್ಷಿಣ ಕೊರಿಯಾದ ಜಂಟಿ ಸೇನಾ ತಾಲೀಮು ಈ ಬೆಳವಣಿಗೆಗೆ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಇಬ್ಬರು ನಾಯಕರ ನಡುವೆ ಸಮಸ್ಯೆ ಮತ್ತೆ ತಾರಕಕ್ಕೇರಿದೆ. ಈ ಹಿಂದೆ ನ್ಯೂಯಾರ್ಕ್, ವಾಷಿಂಗ್ಟನ್ ಇತರೆ ನಗರಗಳ ಮೇಲೆ ದಾಳಿ ಮಾಡಬಲ್ಲ ಕ್ಷಿಪಣಿಯನ್ನು ಉತ್ತರ ಕೊರಿಯಾ ತಯಾರಿಸಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ಟ್ರಂಪ್ ಕಿಮ್ ಮಾತುಕತೆ ನಡೆಸಿದ್ದರು.
ಆದರೆ ಕಿಮ್ ಜಾಂಗ್ ಉನ್ ಅಮೆರಿಕಕ್ಕೆ ತೆರಳಿದ್ದರೆ ಟ್ರಂಪ್ ಮೊದಲ ಬಾರಿಗೆ ಉತ್ತರ ಕೊರಿಯಾಕ್ಕೆ ಹೋಗಿದ್ದರು. ಕಿಮ್ ಜಾಂಗ್ನ್ನು ಹಾಡಿ ಹೊಗಳಿದ್ದರು.
ಆದರೆ ಈಗ ತಿರುಗಿಬಿದ್ದಿರುವ ಕಿಮ್ ಜಾಂಗ್ ಟ್ರಂಪ್ ಪ್ರಯತ್ನ ವ್ಯರ್ಥ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಈಗ ಸೇನಾ ಸಿದ್ಧತೆ ಮುಂದುವರೆದರೆ ಅದಕ್ಕೆ ಪ್ರತಿಯಾಗಿ ಇನ್ನಷ್ಟು ಕಠಿಣ ಕ್ರಮಗಳಿಗೆ ಸಾಕ್ಷಿಯಾಗಬೇಕಾಗುತ್ತದೆ ಎಂದು ಕಿಮ್ ಜಾನ್ ಎಚ್ಚರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications