ಉತ್ತರ ಕೊರಿಯಾ ನೆಲದಲ್ಲಿ ಮತ್ತೆ ಅಧಿಕಾರಕ್ಕೆ ತಿಕ್ಕಾಟ ಶುರು, ಮಗಳನ್ನು ಮರೆಸುತ್ತಿರುವ ಸರ್ವಾಧಿಕಾರಿ | Kim Jong Un
ಉತ್ತರ ಕೊರಿಯಾ ಅಂದ್ರೆ ಸಖತ್ ವಿವಾದಗಳ ನಾಡು, ಅದರಲ್ಲೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಪದೇ ಪದೇ ವಿವಾದಗಳ ಸುಳಿಯಲ್ಲಿ ಸಿಲುಕಿ ಸದ್ದು ಮಾಡುತ್ತಲೇ ಇರುತ್ತಾರೆ. ಈ ರೀತಿ ಇದ್ದಾಗ ಕಿಮ್ ಜಾಂಗ್ ಉನ್ ನಂತರ ಉತ್ತರ ಕೊರಿಯಾದ ಮುಂದಿನ ಅಧ್ಯಕ್ಷರು ಯಾರು? ಎಂಬ ಚರ್ಚೆ ನಡೆಯುತ್ತಲೇ ಇದೆ. ಇನ್ನೊಂದು ಕಡೆ ತನ್ನ ಮಗಳನ್ನೇ ಮುಂದಿನ ಅಧ್ಯಕ್ಷೆ ಅಗಿ ಆಯ್ಕೆಯ ಮಾಡಿಸಲು ಕಿಮ್ ಜಾಂಗ್ ಉನ್ ಮುಂದಾಗಿರುವ ಚರ್ಚೆ ನಡೆಯುತ್ತಿದೆ. ಇಂತಹ ಸಮಯದಲ್ಲೇ ತನ್ನ ಮಗಳ ಜೊತೆಗೆ ಕಿಮ್ ಅಧ್ಯಕ್ಷರ ಸಮವಸ್ತ್ರದಲ್ಲಿ ಎಂಟ್ರಿ ಕೊಟ್ಟಿದ್ದು ಚರ್ಚೆ ಹೆಚ್ಚು ಮಾಡಿದೆ.
ಉತ್ತರ ಕೊರಿಯಾ ಅನ್ನೋ ದೇಶವೇ ವಿಚಿತ್ರ, ಅದರಲ್ಲೂ ಅಲ್ಲಿ ಬದುಕುವ ಜನರ ಜೀವಕ್ಕೆ ಯಾವ ಗ್ಯಾರಂಟಿ ಕೂಡ ಇಲ್ಲ ಅಂತಾರೆ ಪಾಶ್ಚಿಮಾತ್ಯರು. ಎಲ್ಲಾ ಆರೋಪಗಳ ನಡುವೆ ಇದೀಗ ಕಿಮ್ ಜಾಂಗ್ ಉನ್ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ನೆಲದಲ್ಲಿ ಮತ್ತಷ್ಟು ಕಠಿಣ ಕಾನೂನು ಜಾರಿ ಮಾಡಿ ಇನ್ನಷ್ಟು ಹಿಡಿತ ಹೊಂದಲು ಮುಂದಾಗಿದ್ದಾನೆ. ಕಿಮ್ ವಂಶದ ಕೈಯಲ್ಲಿ ಸಿಲುಕಿರುವ ಉ.ಕೊರಿಯಾ ಹಲವು ದಶಕದಿಂದಲೂ ಒದ್ದಾಡಿ ಹೋಗಿದೆ.

ಇಂತಹ ಪರಿಸ್ಥಿತಿಯಲ್ಲಿ ಮೊನ್ನೆ ಮೊನ್ನೆಯಷ್ಟೇ ಮತ್ತೆ ಅಧಿಕಾರ ವಹಿಸಿಕೊಂಡ ಕಿಮ್ ಜಾಂಗ್ ಉನ್ ಇದೀಗ ತನ್ನ ಮಗಳ ಜೊತೆಗೆ ಕಾರ್ಯಕ್ರಮ ಒಂದರಲ್ಲಿ ಪ್ರತ್ಯಕ್ಷನಾಗಿ ಅಚ್ಚರಿ ಮೂಡಿಸಿದ್ದಾನೆ. ತನ್ನ ಮಗಳನ್ನೇ ಮುಂದಿನ ಉತ್ತರಾಧಿಕಾರಿ ಮಾಡಲು ಇದೇ ಸರ್ವಾಧಿಕಾರಿ ಪ್ಲಾನ್ ಹಾಕಿದ್ದು, ಈಗ ಮಗಳಿಗೆ ಅಧ್ಯಕ್ಷೆಯ ರೀತಿ ವಸ್ತ್ರ ಹಾಕಲು ಹೇಳಿರುವುದು ಕುತೂಹಲ ಹೆಚ್ಚು ಮಾಡಿದೆ. ಉತ್ತರ ಕೊರಿಯಾದ ಮುಂದಿನ ಅಧ್ಯಕ್ಷರು ಯಾರಾಗಬೇಕು? ಎಂಬ ಚರ್ಚೆಗೆ ಕಿಮ್ ಜಾಂಗ್ ಉನ್ ಇದೀಗ ಬಹುತೇಕ ಉತ್ತರ ಕೊಟ್ಟಂತೆ ಕಾಣುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications