8 ಲಕ್ಷ ಭಾರತೀಯರಿಗೆ ಕಟಂಕವಾದ ಕುವೈಟ್ Expat ಕಾನೂನು?
ಕುವೈಟ್, ಜುಲೈ 7: ಕುವೈಟ್ ದೇಶದಲ್ಲಿರುವ ವಿದೇಶಿ ಕಾರ್ಮಿಕರ ಸಂಖ್ಯೆಯನ್ನು ಹಂತ ಹಂತವಾಗಿ ಕಡಿಮೆ ಮಾಡುವ ವಲಸಿಗ ಮಸೂದೆಗೆ ಸಂಸದೀಯ ಸಮಿತಿ ಒಪ್ಪಿಗೆ ಸೂಚಿಸಿದೆ. ಒಂದು ವೇಳೆ ಇದು ಕಾನೂನಾಗಿ ಜಾರಿಗೊಂಡರೆ ಭಾರತೀಯರು ಸೇರಿದಂತೆ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡು, ಕುವೈಟ್ ತೊರೆಯಬೇಕಾಗುತ್ತದೆ.
ಕುವೈಟ್ ನಲ್ಲಿ 8 ಲಕ್ಷಕ್ಕೂ ಅಧಿಕ ಭಾರತೀಯರ ಉದ್ಯೋಗಕ್ಕೆ ಮಾರಕವಾಗಿರುವ Expat quota bill ಪ್ರಕಾರ ಕುವೆೈಟ್ ನ ಒಟ್ಟು ಜನಸಂಖ್ಯೆಯ ಶೇ 15ರಷ್ಟು ಮಾತ್ರ ಭಾರತೀಯರು ಉಳಿದುಕೊಳ್ಳಬೇಕಾಗುತ್ತದೆ. ಕುವೈಟ್ ನಲ್ಲಿ ಒಟ್ಟಾರೆ14.5 ಲಕ್ಷ ಭಾರತೀಯರಿದ್ದಾರೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.
The deputies at Kuwait National Assembly should have their mental health regularly checked!#JustSaying
— M🎈 (@MQ10758183) July 4, 2020
ಕುವೆೈಟ್ ನಲ್ಲಿ 48 ಲಕ್ಷ ಜನರಿದ್ದು, ಈ ಪೈಕಿ 13 ಲಕ್ಷ ಮಾತ್ರ ಕುವೈತಿಗಳಾಗಿದ್ದರೆ, ವಿದೇಶಿಯರ ಸಂಖ್ಯೆ 30 ಲಕ್ಷಕ್ಕೂ ಅಧಿಕ, I ಪೈಕಿ ಕರ್ನಾಟಕದ 25 ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. ಹೀಗಾಗಿ, ಸ್ಥಳೀಯರಿಗೆ ನ್ಯಾಯ ಸಲ್ಲಿಸಲು ಶೇಖ್ ಸಬಾಹ್ ಅಲ್ ಖಲೀದ್ ಅಲ್ ಸಬಾಹ್ ಅವರು ಮುಂದಾಗಿದ್ದಾರೆ. ಹೀಗಾಗಿ, ಶೇ 70ರಷ್ಟು ವಿದೇಶಿಯರ ಸಂಖ್ಯೆಯನ್ನು ಶೇ 30ಕ್ಕಿಳಿಸಲು ಇಲ್ಲಿನ ಸರ್ಕಾರ ಮುಂದಾಗಿದೆ.

ಕೊವಿಡ್ 19 ಸೋಂಕು ಮೊದಲಿಗೆ ಕಾಣಿಸಿಕೊಂಡಾಗಿನಿಂದ ವಿದೇಶಿಯರ ಸಂಖ್ಯೆ ಕಡಿಮೆ ಮಾಡುವ ಬಗ್ಗೆ ಕಾನೂನು ರೂಪಿಸಲು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಜಾನ್ಸ್ ಹಾಪ್ಕಿನ್ಸ್ ವಿವಿಯ ವರದಿ ಪ್ರಕಾರ ಕುವೈಟ್ ನಲ್ಲಿ 49000 ಪಾಸಿಟಿವ್ ಪ್ರಕರಣಗಳಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications