ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿಗೆ ಚೀನಾ ಕೊಟ್ಟ ವಾಗ್ದಾನವೇನು?
ಭಾರತ ಹಾಗೂ ಚೀನಾ ನಡುವಿನ ಸಮಸ್ಯೆಗಳನ್ನು ಚರ್ಚೆಯ ಮೂಲಕ ಬಗೆ ಹರಿಸಲು ಭಾರತಕ್ಕೆ ಚೀನಾ ವಾಗ್ದಾನ. ಬ್ರಿಕ್ಸ್ ಸಮಾವೇಶದಲ್ಲಿ ಮೋದಿಗೆ ವಾಗ್ದಾನ ನೀಡಿದ ಚೀನಾ.
ಬೀಜಿಂಗ್, ಸೆಪ್ಟೆಂಬರ್ 5: ಗಡಿ ವಿವಾದ ಸೇರಿದಂತೆ ಭಾರತ ಹಾಗೂ ಚೀನಾ ದೇಶಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇರಲಿ, ಅವೆಲ್ಲವನ್ನೂ ದ್ವಿಪಕ್ಷೀಯ ನಂಟಿನ ಅಡಿಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುವ ಕುರಿತಾಗಿ ಚೀನಾ ದೇಶ, ಭಾರತ ಸರ್ಕಾರಕ್ಕೆ ವಾಗ್ದಾನ ನೀಡಿದೆ.
ಇತ್ತೀಚೆಗೆ, ಎರಡೂ ದೇಶಗಳ ಗಡಿಯಲ್ಲಿರುವ ಡೊಕ್ಲಾಮ್ ಪ್ರಾಂತ್ಯದಲ್ಲಿ ಉಭಯ ದೇಶಗಳೂ ತಮ್ಮ ಸೇನೆಯನ್ನು ಜಮಾವಣೆಗೊಳಿಸಿ ಯುದ್ಧದ ಭೀತಿ ಹರಡುವಂತೆ ಮಾಡಿದ್ದವು.

ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಚೀನಾದ ಅಧ್ಯಕ್ಷ ಜಿನ್ ಪಿಂಗ್ ಅವರು, ಮಂಗಳವಾರ ನಡೆದ ಎರಡೂ ದೇಶಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತುಕತೆ ನಡೆಸಿದರು.
ಆ ವೇಳೆ, ಎರಡೂ ರಾಷ್ಟ್ರಗಳ ನಡುವಿನ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ಹಾಗೂ 1954ರಲ್ಲಿ ಭಾರತ ಹಾಗೂ ಚೀನಾ ನಡುವೆ ಏರ್ಪಟ್ಟಿದ್ದ ಪಂಚಶೀಲ ಸಿದ್ಧಾಂತದ ಅನ್ವಯ ಎರಡೂ ದೇಶಗಳು ಕಾರ್ಯೋನ್ಮುಖ ರಾಗುವ ಬಗ್ಗೆ ಜಿನ್ ಪಿಂಕ್ ಅವರು ಮೋದಿಯವರ ಬಳಿ ಮಾತುಕತೆ ನಡೆಸಿದರು.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications