ಸ್ಮಾರ್ಟ್ ಸಿಟಿ,ಬುಲೆಟ್ ರೈಲು ಕೊರಿಯಾ ಜತೆ ಡೀಲ್
ನವದೆಹಲಿ,ಮೇ 18: ಚೀನಾ, ಮಂಗೋಲಿಯಾ ಪ್ರವಾಸದ ನಂತರ ದಕ್ಷಿಣ ಕೊರಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಲಿಟ್ಟಿದ್ದಾರೆ. ಭಾರತ ಹಾಗೂ ದಕ್ಷಿಣ ಕೂರಿಯಾ ನಡುವೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಸ್ಮಾರ್ಟ್ ಸಿಟಿನಿಂದ ಬುಲೆಟ್ ಟ್ರೈನ್ ತನಕ ಹಲವು ಯೋಜನೆಗಳಿಗೆ ಅಂಕಿತ ಬಿದ್ದಿದೆ.
ವರೆಗಿನ ಪ್ರಧಾನಿ ಮೋದಿಯವರ ಹಲವು ಮಹತ್ವಾಕಾಂಕ್ಷೆ ಯೋಜನೆಗಳ ಅನುಷ್ಠಾನಕ್ಕೆ ಬೆಂಬಲವಾಗಿ 10 ಶತಕೋಟಿ ಡಾಲರ್ ಮೊತ್ತದ ನಿಧಿಯೊಂದನ್ನು ಸ್ಥಾಪಿಸುವುದಾಗಿ ಭಾರತದಲ್ಲಿರುವ ದಕ್ಷಿಣ ಕೊರಿಯ ರಾಯಭಾರಿ ಜೂನ್ ಗ್ಯೂ ಲೀ ಹೇಳಿದ್ದಾರೆ.

* ಆದಾಯ ತೆರಿಗೆಗೆ ಸಂಬಂಧಿಸಿದಂತೆ ಡಬ್ಬಲ್ ಟ್ಯಾಕ್ಸೇಷನ್ ಹಾಗೂ ತೆರಿಗೆ ತಪ್ಪಿಸಿಕೊಳ್ಳುವಿಕೆ ತಡೆಗಟ್ಟಲು ಒಪ್ಫಂದ.
* ದೃಶ್ಯ ಹಾಗೂ ಶ್ರವ್ಯ ಮಾಧ್ಯಮದಲ್ಲಿ ಸಹಕಾರಕ್ಕೆ ಪರಸ್ಪರ ಒಪ್ಪಂದ.
* ಭಾರತದ ರಾಷ್ಟ್ರೀಯ ಭದ್ರತಾ ನಿಯೋಗ ಹಾಗೂ ಕೊರಿಯನ್ ರಿಪಬ್ಲಿಕ್ ರಾಷ್ಟ್ರೀಯ ಭದ್ರತಾ ಪಡೆ ನಡುವೆ ಒಪ್ಪಂದ.
* ಇಂಧನ, ವ್ಯಾಪಾರ, ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಹಕಾರ, ಎಲೆಕ್ಟ್ರಿಕ್ ಹಾಗೂ ಹೊಸ ಇಂಧನ ಉತ್ಪಾದನೆ ಉತ್ತೇಜನಕ್ಕಾಗಿ ಒಪ್ಪಂದ.
* ಭಾರತದ ಯುವಜನ ಖಾತೆ ಹಾಗೂ ಕ್ರೀಡಾ ಖಾತೆ ಹಾಗೂ ಕೊರಿಯಾದ ಲಿಂಗ ಸಮಾನತೆ ಹಾಗೂ ಕೌಟುಂಬಿಕ ಖಾತೆ ನಡುವೆ ಸಹಕಾರಕ್ಕೆ ಒಪ್ಪಂದ.
* ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಂಪರ್ಕ ಕುರಿತಂತೆ ಸಹಕಾರಕ್ಕಾಗಿ ಒಪ್ಪಂದ.
* ಜಲಯಾನ, ಹಡಗು ನಿರ್ಮಾಣ, ಶಿಪ್ಪಿಂಗ್, ಸರಕು ಸಾಗಣೆ ಕ್ಷೇತ್ರದಲ್ಲಿ ಸಹಕಾರಕ್ಕಾಗಿ ಉಭಯ ದೇಶಗಳ ನಡುವೆ ಒಪ್ಪಂದ.
(ಒನ್ ಇಂಡಿಯಾ ಸುದ್ದಿ)
More From
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications