ಮಲೇಷ್ಯಾ ಪ್ರಧಾನಿ ಮಹತೀರ್ ಮೊಹಮ್ಮದ್ ರಾಜೀನಾಮೆ
ಕೌಲಲಂಪುರ್, ಫೆಬ್ರವರಿ 24: ಮಲೇಷ್ಯಾದ ಪ್ರಧಾನಿ ಮಹತೀರ್ ಮೊಹಮ್ಮದ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಪ್ರಧಾನಿ ರಾಜೀನಾಮೆಯಿಂದ ಸರ್ಕಾರ ಪತನದ ಭೀತಿ ಎದುರಿಸುತ್ತಿಲ್ಲ.
ಎರಡು ಸಾಲಿನ ರಾಜೀನಾಮೆ ಪತ್ರವನ್ನು ಮಲೇಷಿಯಾದ ರಾಜನಿಗೆ ಸಲ್ಲಿಸಿದ್ದಾರೆ. ಮಹತೀರ್ ಅವರ ಪಕ್ಷ ಪ್ರಿಬುಮಿ ಬೆರ್ಸಾತು ಜೊತೆಗೆ ಪಕತಾನ್ ಹರಪನ್ ಮೈತ್ರಿ ಹೊಂದಿದೆ.
ಮಹತೀರ್ ಮೊಹಮ್ಮದ್ ಅವರು ತಮ್ಮ ಉತ್ತರಾಧಿಕಾರಿತಾಗಿ ಅನ್ವರ್ ಇಬ್ರಾಹಿಂರನ್ನು ನೇಮಿಸಿ ಹೊಸ ಸರ್ಕಾರ ರಚಿಸಲು ಮುಂದಾಗಿದ್ದರು. ಆದರೆ, ಮೈತ್ರಿಕೂಟ ಇದಕ್ಕೆ ಅಡ್ಡಿಪಡಿಸಿತ್ತು. ಹೀಗಾಗಿ, ತಮ್ಮ ಸ್ಥಾನಕ್ಕೆ ಮಹತೀರ್ ರಾಜೀನಾಮೆ ಸಲ್ಲಿಸಿದ್ದಾರೆ. 222 ಸ್ಥಾನಗಳುಳ್ಳ ಸಂಸತ್ತಿನಲ್ಲಿ ಹೊಸ ಸರ್ಕಾರ ರಚನೆ ಮಾಡಲು ಕನಿಷ್ಠ 112 ಸ್ಥಾನಗಳು ಬೇಕಿವೆ. 1981 ರಿಂದ 2003 ರ ಅವಧಿಯಲ್ಲಿ ಮಹತೀರ್ ಪ್ರಧಾನಿಯಾಗಿದ್ದಾಗ ಅನ್ವರ್ ಅವರು ಉಪ ಪ್ರಧಾನಿಯಾಗಿದ್ದರು. ಆದರೆ, 1998ರಲ್ಲಿ ಅನ್ವರ್ ಅಮಾನತುಗೊಳಿಸಿ, ಜೈಲಿಗೆ ಕಳಿಸಲಾಗಿತ್ತು.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬೆನ್ನಲ್ಲೇ ಮಲೇಷ್ಯಾ ಪ್ರಧಾನಿ ಮಹಾತಿರ್ ಮೊಹಮ್ಮದ್ ವಿಶ್ವಸಂಸ್ಥೆಯಲ್ಲಿ ಜಮ್ಮು ಕಾಶ್ಮೀರದ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications