ಚೀನಾ: ಚಾಕುವಿನಿಂದ ಇರಿದು 9 ಮಕ್ಕಳ ಕೊಲೆ
ಶಾಂಕ್ಸಿ(ಚೀನಾ), ಏಪ್ರಿಲ್ 28: ವ್ಯಕ್ತಿಯೊಬ್ಬ ಚಾಕುವಿನಿಂದ ಒಂಬತ್ತು ಮಕ್ಕಳನ್ನು ಹತ್ಯೆಗೈದ ದಾರುಣ ಘಟನೆ ಚೀನಾದ ಶಾಂಕ್ಸಿ ಪ್ರದೇಶದಲ್ಲಿ ನಡೆದಿದೆ.
ಮಿಡ್ಲ್ ಸ್ಕೂಲ್ ಓದುತ್ತಿದ್ದ ಮಕ್ಕಳು ಮನೆಗೆ ಮರಳುತ್ತಿದ್ದ ಸಮಯದಲ್ಲಿ ಎದುರಾತ ವ್ಯಕ್ತಿ ಸುಮಾರು 19 ಜನ ಮಕ್ಕಳಿಗೆ ಚಾಕುವಿನಿಂದ ಇರಿದಿದ್ದು, ಅದರಲ್ಲಿ 9 ಮಕ್ಕಳು ಸಾವನ್ನಪ್ಪಿದ್ದರೆ, 10 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
A male suspect has been detained after seven students died and another 12 were injured in a knife attack at around 6:10 p.m. near a middle school in northwest China's Shaanxi Province, said the local government. https://t.co/EMqQu3QOdC
— China Plus News (@ChinaPlusNews) April 27, 2018
ಘಟನೆಗೆ ಸಂಬಂಧಿಸಿದಂತೆ ಆರೋಪಿ 28 ವರ್ಷ ವಯಸ್ಸಿನ ಝಾವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪೊಪ್ಪಿಕೊಂಡಿರುವ ಝಾವೋ, 'ನಾನು ಮಿಡ್ಲ್ ಸ್ಕೂಲ್ ಓದುತ್ತಿದ್ದ ಸಮಯದಲ್ಲಿ ಸಾಕಷ್ಟು ಹಿಂಸೆ ಅನುಭವಿಸಿದ್ದೆ. ಆ ನೋವನ್ನು ತೀರಿಸಿಕೊಳ್ಳಲು ಈ ರೀತಿ ಮಾಡಿದ್ದೇನೆ' ಎಂದಿದ್ದಾನೆ.
ಬಹುಶಃ ವ್ಯಕ್ತಿ ಮಾನಸಿಕ ಸ್ಥಿಮಿತ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಚೀನಾದ ಮಟ್ಟಿಗೆ ಚಾಕು ದಾಳಿಗಳು ಮಾಮೂಲಾಗಿದ್ದರೂ, ಹೀಗೆ ಮಕ್ಕಳ ಮೇಲೆ ಇತ್ತೀಚಿನ ದಿನಗಳಲ್ಲಿ ಇಂಥ ಅಮಾನವೀಯ ದಾಳಿ ನಡೆದಿರಲಿಲ್ಲ. ಈ ಘಟನೆ ಇಡೀ ದೇಶವನ್ನೂ ತಲ್ಲಣಗೊಳಿಸುವಂತೆ ಮಾಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications