ಕಂದಕಕ್ಕೆ ಉರುಳಿದ ಬಸ್ 20ಕ್ಕೂ ಅಧಿಕ ಮಂದಿ ಸಾವು
ಕಠ್ಮಂಡು, ಡಿ.8: ಇಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಕಂದಕಕ್ಕೆ ಬಸ್ ಉರುಳಿ ಬಿದ್ದು, 20 ಮಂದಿ ಮೃತಪಟ್ಟಿದ್ದು, ಇತರ 50 ಜನ ಗಾಯಗೊಂಡಿದ್ದಾರುವ ದುರ್ಘಟನೆ ನಡೆದಿದೆ.
ಪೊಖಾರಾಕಾಡ ಎಂಬ ಗ್ರಾಮದ ಬಳಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಮರಿಗೆ ಬಿದ್ದು, ಅಲ್ಲಿಂದ ಸುಮಾರು ಎರಡು ಸಾವಿರ ಅಡಿಗಳ ಪ್ರಪಾತಕ್ಕೆ ಉರುಳಿ ಹೋಗಿದೆ. ಸುಮಾರು 600 ಮೀಟರ್ ಗೂ ಅಧಿಕ ಆಳದ ಕದಂಕಕ್ಕೆ ಉರುಳಿದೆ ಇದುವರೆಗೆ 15 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ, ಬಹಾದೂರ್ ಶಾಹಿ ತಿಳಿಸಿದ್ದಾರೆ. [ನೇಪಾಳದಲ್ಲಿ ಭಾರತದ ಕರೆನ್ಸಿ ಧೈರ್ಯವಾಗಿ ಬಳಸಿ]

ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 400ಕಿಮೀ ದೂರದ ಗುಡ್ಡಗಾಡು ಪ್ರದೇಶದ ಇಕ್ಕಟ್ಟಾದ ಕಣಿವೆ ರಸ್ತೆಯಲ್ಲಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. 38 ಸೀಟುಗಳಿರುವ ಬಸ್ ನಲ್ಲಿ 67 ಜನರು ಪ್ರಯಾಣಿಕರಿದ್ದರು. ಗಾಯಗೊಂಡವರಲ್ಲಿ 12ಕ್ಕೂ ಅಧಿಕ ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. [ಭಾರತದ ಹಿಂದು ಯಾತ್ರಿಗಳ ದುರ್ಮರಣ]
ಕಳೆದ ಜೂನ್ ತಿಂಗಳಿನಲ್ಲಿ ನೇಪಾಳದ ಪರ್ವತ ಪ್ರದೇಶದಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ಬೆಟ್ಟದ ಮೇಲಿಂದ ಉರುಳಿ ನದಿಗೆ ಬಿದ್ದು 17ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ದುರ್ಘಟನೆ ನಡೆದಿತ್ತು. ಮೃತರಲ್ಲಿ ನಾಲ್ವರು ಭಾರತೀಯ ಯಾತ್ರಿಗಳು ಸೇರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications