ನ್ಯೂಯಾರ್ಕ್ ಸ್ಫೋಟ : 29 ಮಂದಿಗೆ ತೀವ್ರ ಗಾಯ
ನ್ಯೂಯಾರ್ಕ್, ಸೆ. 18: ನ್ಯೂಯಾರ್ಕಿನ ಚೆಲ್ಸಿಯಾ ನಗರದಲ್ಲಿ ಶನಿವಾರ ತಡರಾತ್ರಿ ನಡೆದ ಸ್ಫೋಟದ ಪರಿಣಾಮ 29 ಮಂದಿ ಸಾರ್ವಜನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಬಗ್ಗೆ ಎನ್ ವೈ ಪಿಡಿ ತೀವ್ರ ತನಿಖೆ ನಡೆಸುತ್ತಿದೆ.
ಈ ಘಟನೆಗೆ ಏನು ಕಾರಣ? ಉಗ್ರ ಕೈವಾಡವಿದೆಯೆ? ಘಟನಾ ಸ್ಥಳದಲ್ಲಿ ಬೇರೆ ಸ್ಫೋಟಕಗಳಿವೆಯೆ? ಎಂಬುದರ ಬಗ್ಗೆ ತನಿಖೆ ನಡೆದಿದೆ.

ಪ್ರೆಷರ್ ಕುಕ್ಕರ್ ಬಾಂಬ್ ಇಟ್ಟು ಸ್ಫೋಟಿಸಲು ಸಂಚು ರೂಪಿಸಿರುವ ಅನುಮಾನ ಕಂಡು ಬಂದಿದೆ. ಮೊದಲಿಗೆ ವೆಸ್ಟ್ 23 ಸ್ಟ್ರೀಟ್ ನಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದೆ.
Remarks from @NYPDONeill regarding explosion in Chelsea https://t.co/6Tr2lxt1fr pic.twitter.com/wTaKCThu9q
— NYPD NEWS (@NYPDnews) September 18, 2016
ಮತ್ತೊಂದು ಸ್ಫೋಟದ ಬಗ್ಗೆ ಸೂಚನೆ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಮೇಯರ್ ಬಿಲ್ ಡಿ ಬ್ಲಾಸಿಯೋ ಹೇಳಿದ್ದಾರೆ.
Footage shows the exact moment of the #NewYork city explosion as civilians rush 2 safety. 29 injured. No fatalities. pic.twitter.com/pKndzQzyXu
— Take America Back! (@Anthony_Rocca) September 18, 2016
ನ್ಯೂಜೆರ್ಸಿಯ ಕಸದ ತೊಟ್ಟಿಯಲ್ಲಿ ಪೈಪ್ ಬಾಂಬ್ ಗಳು ಪತ್ತೆಯಾದ ಬಳಿಕ ನ್ಯೂಯಾರ್ಕಿನ ಚೆಲ್ಸಿಯಾ ನಗರದ ರಸ್ತೆಯ ಬಳಿ ಸ್ಫೋಟ ಸಂಭವಿಸಿದೆ.
A raw video of earlier in #Chelsea just after the #explosion. I just run outside the street of 23td & 7th. pic.twitter.com/8AD8mz3UNp
— Danilo Gabrielli (@DaniloGabrielli) September 18, 2016
ಸೋಮವಾರ ವಿಶ್ವಸಂಸ್ಥೆಯ ಪ್ರಧಾನ ಸಭೆ ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ವಿಶ್ವದ 190ಕ್ಕೂ ಅಧಿಕ ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ದುರ್ಘಟನೆ ನಂತರ ಅಮೆರಿಕದ ಭದ್ರತಾ ಪಡೆ ಮುಖ್ಯಸ್ಥರು ತುರ್ತು ಸಭೆ ನಡೆಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications