ಟರ್ಕಿ: ಸರಣಿ ಸ್ಫೋಟಕ್ಕೆ ತತ್ತರಿಸಿದ ಶಾಂತಿಯುತ ಮೆರವಣಿಗೆ
ಅಂಕಾರಾ, ಅ.10: ಟರ್ಕಿಯ ರಾಜಧಾನಿ ಅಂಕಾರಾದಲ್ಲಿ ಆಯೋಜನೆಗೊಂಡಿದ್ದ ಶಾಂತಿಯುತ ಮೆರವಣಿಗೆಯನ್ನು ಗುರಿಯನ್ನಾಗಿಸಿಕೊಂಡು ನಡೆಸಲಾದ ಬಾಂಬ್ ಸ್ಫೋಟಕ್ಕೆ 20ಕ್ಕೆ ಹೆಚ್ಚು ಜನ ಬಲಿಯಾಗಿದ್ದಾರೆ. 12ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಅಂಕಾರಾದ ರೈಲು ನಿಲ್ದಾಣದ ಬಳಿ ಮತ್ತೊಂದು ಬಾಂಬ್ ಸ್ಫೋಟದಿಂದ ಜನತೆ ತತ್ತರಿಸಿದ್ದಾರೆ. ಇದೊಂದು ಆತ್ಮಾಹುತಿ ಬಾಂಬ್ ದಾಳಿಯಾಗಿದೆ.ಎರಡು ಸ್ಫೋಟಕ್ಕೂ ಇರಾಕಿ ಉಗ್ರ ಸಂಘಟನೆ ಐಎಸ್ಐಎಸ್ ಕಾರಣ ಎಂದು ಅಂದಾಜಿಸಲಾಗಿದೆ.

ಐಎಸ್ಐಎಸ್ ವಿರುದ್ಧ ತನ್ನ ನಿಲುವು ಪ್ರಕಟಿಸದಿದ್ದ ಟರ್ಕಿ, ಇತ್ತೀಚೆಗೆ ಐಎಸ್ಐಎಸ್ ವಿರುದ್ಧ ಹೋರಾಟಕ್ಕೆ ಯುಎಸ್ ಪಡೆಗಳಿಗೆ ನೆರವು ನೀಡುವುದಾಗಿ ಘೋಷಿಸಿತ್ತು.
At least 20 are dead in blasts near a train station in Ankara, capital of Turkey http://t.co/lceH51u6Mo pic.twitter.com/pHoE2JrvlR
— Niti Central (@NitiCentral) October 10, 2015 ಅತ್ತ ರಷ್ಯಾದ ಪಡೆಗಳು ಇರಾಕಿ ಉಗ್ರ ಸಂಘಟನೆಗಳ ಮೇಲೆ ವೈಮಾನಿಕ ದಾಳಿ ನಡೆಸಿ ನೂರಾರು ಉಗ್ರರನ್ನು ಕೊಂದು ಹಾಕುತ್ತಿದೆ.
WATCH: terrifying moment of the blast in #Ankara http://t.co/9myMiuzlhF https://t.co/RsZZSwMjbc
— Sputnik (@SputnikInt) October 10, 2015 ಸರ್ಕಾರದ ವಿರುದ್ಧ ಕುರ್ದಿಶ್ ಪ್ರತ್ಯೇಕಾವಾದಿಗಳು ಶನಿವಾರ ಬೆಳಗ್ಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ಆರಂಭಕ್ಕೂ ಮುನ್ನ ಬಾಂಬ್ ಸ್ಫೋಟ ಸಂಭವಿಸಿದೆ.
#Turkey #update: Live video from Ankara, as two explosions hit rally near train station. https://t.co/FdkG73dtXj
— José Miguel Sardo (@jmsardo) October 10, 2015 ಸ್ಫೋಟದ ನಂತರ ರಸ್ತೆಯಲ್ಲಿ ಬಿದ್ದಿದ್ದ ರಕ್ತಸಿಕ್ತ ಶವಗಳ ಮೇಲೆ ಪಾರ್ಟಿಯ ಬಾವುಟಗಳನ್ನು ಹೊದೆಸಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications