ಎಚ್ಚರ... ಮಾಂಸಾಹಾರದಿಂದ 3 ಪಟ್ಟು ಹೆಚ್ಚುತ್ತೆ ಕಿಡ್ನಿ ಸಮಸ್ಯೆ
ವಾಷಿಂಗ್ಟನ್, ಫೆ. 13: ನೀರು ಮೂತ್ರಪಿಂಡ ಸಮಸ್ಯೆ ಹೊಂದಿದ್ದೀರಾ? ಹಾಗಿದ್ದರೆ ಅತಿಯಾದ ಮಾಂಸಾಹಾರದಿಂದ ದೂರವುಳಿಯುವುದು ಒಳಿತು. ಇಲ್ಲದಿದ್ದರೆ ಮೂತ್ರಪಿಂಡ ಸಂಪೂರ್ಣ ವಿಫಲವಾಗುವ ಅಪಾಯ ಮೂರು ಪಟ್ಟು ಹೆಚ್ಚಾಗಿರುತ್ತದೆ.
ರೋಗಿಗಳು ಕೆಲವು ದಿನಕ್ಕಾದರೂ ತಮ್ಮ ಮಾಂಸಾಹಾರದ ಮೇಲಿನ ಪ್ರೀತಿಯನ್ನು ಕಡಿಮೆಗೊಳಿಸಿಕೊಳ್ಳಲೇಬೇಕು. ಇದರ ಬದಲು ಹಣ್ಣು ಹಾಗೂ ತರಕಾರಿಗಳನ್ನು ತಿನ್ನುವುದು ಒಳಿತು.
ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋ ನಗರದಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಅಮೆರಿಕದ American Society of Nephrology (JASN) ಜರ್ನಲ್ನಲ್ಲಿ ಇದು ಪ್ರಕಟಗೊಂಡಿದೆ.

ಕಾರಣವೇನು? : ಹಣ್ಣು ಮತ್ತು ತರಕಾರಿಗಳಲ್ಲಿ ಕಡಿಮೆ ಆಸಿಡ್ ಡೈಯಟ್ ಇರುತ್ತದೆ. ಆದರೆ, ಮಾಂಸಾಹಾರದಲ್ಲಿ ಹೆಚ್ಚು ಆಸಿಡ್ ಡಯಟ್ ಇರುತ್ತದೆ. ಆದ್ದರಿಂದ ಈಗಾಗಲೇ ಮೂತ್ರಪಿಂಡ ಸಮಸ್ಯೆ ಹೊಂದಿರುವವರು ಹೆಚ್ಚು ಆಸಿಡ್ ಅಂಶವಿರುವ ಆಹಾರ ತಿಂದರೆ ಇನ್ನಷ್ಟು ತೊಂದರೆಗೊಳಲಾಗುತ್ತಾರೆ.
ಅಧ್ಯಯನ ತಂಡ 1,486 ಯುವಕರನ್ನು ಅಧ್ಯಯನಕ್ಕೊಳಪಡಿಸಿ ಈ ನಿರ್ಣಯಕ್ಕೆ ಬಂದಿದೆ. ಮೂತ್ರಪಿಂಡ ಸಮಸ್ಯೆ ಹೊಂದಿರುವವರಿಗೆ ಮಾಂಸಾಹಾರ ತಿನ್ನಿಸಿದಾಗ ಅದರಲ್ಲಿನ ಅತಿಯಾದ ಆಸಿಡ್ ಅಂಶದಿಂದ ಆರೋಗ್ಯ ಇನ್ನಷ್ಟು ಹದಗೆಟ್ಟಿತು.
"ಮೂತ್ರಪಿಂಡ ಸಮಸ್ಯೆ ಹೊಂದಿರುವವರು ಆದಷ್ಟು ಆಸಿಡ್ ಅಂಶವಿರುವ ಆಹಾರಗಳಿಂದ ದೂರವಿರಬೇಕು. ರೋಗಿಗಳು ಹಣ್ಣು ಮತ್ತು ತರಕಾರಿ ಸೇವನೆಗೆ ಪ್ರಾಮುಖ್ಯತೆ ನೀಡುವುದು ಒಳಿತು" ಎಂದು ಸಂಶೋಧನಾ ತಂಡದ ಸದಸ್ಯೆಯಾದ ಭಾರತೀಯ ಮೂಲದ ತನುಶ್ರೀ ಬ್ಯಾನರ್ಜಿ ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications