ಮೆಕ್ಕಾದಲ್ಲಿ ಕುಸಿದು ಬಿದ್ದ ಕ್ರೇನ್, 100 ಸಾವು
ರಿಯಾದ್, ಸೆಪ್ಟೆಂಬರ್, 12 : ಮೆಕ್ಕಾದ ಮುಖ್ಯ ಮಸೀದಿಯಲ್ಲಿ ಸಂಭವಿಸಿದ ದುರಂತದಲ್ಲಿ 100ಕ್ಕೂ ಅಧಿಕ ಹಜ್ ಯಾತ್ರಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ 184 ಜನರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 9 ಮಂದಿ ಭಾರತೀಯ ಯಾತ್ರಿಗಳು.
ಮೆಕ್ಕಾದ ಮುಖ್ಯ ಮಸೀದಿ ಮಸ್ಜಿದ್ ಅಲ್ ಹರಾಮ್ ಪಕ್ಕದಲ್ಲಿ ನಿರ್ಮಾಣ ಕಾಮಗಾರಿಗೆ ಅಳವಡಿಸಲಾಗಿದ್ದ ಕ್ರೇನ್ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಶುಕ್ರವಾರದಂದು ಭಾರೀ ಸಂಖ್ಯೆಯ ಯಾತ್ರಾರ್ಥಿಗಳು ಮಸೀದಿಗೆ ಆಗಮಿಸುತ್ತಾರೆ. ಘಟನೆ ನಡೆದ ವೇಳೆಯೂ ಮಸೀದಿಯಲ್ಲಿ ಯಾತ್ರರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದರು. [ಯೆಮನ್ : ನಾಪತ್ತೆಯಾಗಿದ್ದ 6 ಭಾರತೀಯರ ಶವ ಪತ್ತೆ]

ಹಜ್ ಯಾತ್ರಿಗಳ ಸಂಖ್ಯೆ ಪ್ರತಿವರ್ಷ ಹೆಚ್ಚಾಗುತ್ತಲೇ ಇದೆ. ಆದ್ದರಿಂದ, ಮಸೀದಿ ಹೊರ ಆವರಣ 4 ಲಕ್ಷ ಚದರ ಮೀ. ಪ್ರದೇಶದಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತುತ್ತು. ಇದಕ್ಕಾಗಿ ಮಸೀದಿ ಸುತ್ತ ಹಲವಾರು ಕ್ರೇನ್ಗಳನ್ನು ಅಳವಡಿಸಲಾಗಿತ್ತು.
ಭಾರೀ ಮಳೆ ಮತ್ತು ಕ್ರೇನ್ಗೆ ಸಿಡಿಲು ಬಡಿದಿದ್ದರಿಂದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 100ಕ್ಕೂ ಹೆಚ್ಚು ಯಾತ್ರಿಗಳು ಈ ದುರಂತದಲ್ಲಿ ಸಾವನ್ನಪ್ಪಿದ್ದರೆ, 184 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications