ಹಫೀಜ್ ಸಯೀದ್ ನ ಭಾವಮೈದುನ ಲಷ್ಕರ್ ಇ ತೈಬಾದ ಹೊಸ ಮುಖ್ಯಸ್ಥ
ನವದೆಹಲಿ, ಮಾರ್ಚ್ 13: ಅಬ್ದುಲ್ ರೆಹಮಾನ್ ಮಕ್ಕಿ ಲಷ್ಕರ್ ಇ ತಯ್ಬಾ ಹಾಗೂ ಜಮಾತ್ ಉದ್ ದವಾದ ಹೊಸ ಮುಖ್ಯಸ್ಥನಾಗಿ ಆಯ್ಕೆ ಆಗಲಿದ್ದಾನೆ. ಲಷ್ಕರ್ ಇ ತಯ್ಬಾದ ಸ್ಥಾಪಕನೂ ಆದ ಹಫೀಜ್ ಸಯೀದ್ ನ ಭಾವಮೈದುನ ಮಕ್ಕಿ.
ಸಯೀದ್ ನನ್ನು ಯಾವಾಗ ಗೃಹಬಂಧನದಲ್ಲಿ ಇರಿಸಲಾಯಿತೋ ಆಗ ಮಕ್ಕಿಯನ್ನು ಹೊಸ ಮಖ್ಯಸ್ಥನನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. ಕಳೆದ 90 ದಿನಗಳಿಂದ ಹಫೀಜ್ ಸಯೀದ್ ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.[ಕಣ್ಣುಬಿಡುವ ಮೊದಲೇ ಉಗ್ರ ಸಂಘಟನೆಯನ್ನು ಮಟಾಶ್ ಗೊಳಿಸಿದ ಎಟಿಎಸ್]

ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಲು ಲಷ್ಕರ್ ಇ ತೈಬಾ ಎಲ್ಲ ತಯಾರಿ ನಡೆಸಿದೆ. ಆ ಹಿನ್ನೆಲೆಯಲ್ಲಿ ಕೂಡ ಈ ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ. ಝಕಿ ಉರ್ ರೆಹಮಾನ್ ಲಖ್ವಿ ಈ ಉಗ್ರ ಸಂಘಟನೆಯ ಕಾರ್ಯಾಚರಣೆ ಭಾಗವನ್ನು ನೋಡಿಕೊಂಡರೆ, ಆಡಳಿತವನ್ನು ನೋಡಿಕೊಳ್ಳಲು ಒಬ್ಬ ಬೇಕಾಗಿತ್ತು. ಇನ್ನು ಮುಂದೆ ಮಕ್ಕಿ ಆ ಕೆಲಸ ಮಾಡುತ್ತಾನೆ,[ಮುಂಬೈ ದಾಳಿಯಲ್ಲಿ ಪಾಕ್ ಸಂಚು, ಅಧಿಕಾರಿ ಒಪ್ಪಿಕೊಂಡ ಅರ್ಧ ಸತ್ಯ]
ಲಷ್ಕರ್ ಇ ತೈಬಾಗೆ ಜಮಾತ್ ಉದ್ ದವಾ ಎಂಬ ಮುಖ ಬಹಳ ಮುಖ್ಯ. ಉಗ್ರ ಚಟುವಟಿಕೆಗಳಿಗೆ ಹಣ ಹೊಂದಿಸಲು ನೆರವಾಗುವುದೇ ಜೆಯುಡಿ. ಹಫೀಜ್ ಸಯೀದ್ ನ ಗೃಹಬಂಧನದೊಂದಿಗೆ ಜೆಯುಡಿಗೆ ಹಿನ್ನಡೆಯಾಗಿದೆ. ಆದ್ದರಿಂದ ಮಕ್ಕಿಯನ್ನು ಹೊಸ ಮುಖ್ಯಸ್ಥನನ್ನಾಗಿ ಮಾಡಲು ನಿರ್ಧರಿಸಿದೆ. ಅವನ ಹೆಸರು ಕೂಡ ವಿಶ್ವಸಂಸ್ಥೆಯ ಪಟ್ಟಿಯಲ್ಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications