ನಾಪತ್ತೆಯಾಗಿದ್ದ ಪಾಕ್ ಪತ್ರಕರ್ತ ಸಾಜಿದ್ ಸ್ವೀಡನ್ನಲ್ಲಿ ಶವವಾಗಿ ಪತ್ತೆ
ಇಸ್ಲಾಮಾಬಾದ್, ಮೇ 2: ಮಾರ್ಚ್ನಿಂದ ಕಾಣೆಯಾಗಿದ್ದ ಪಾಕಿಸ್ತಾನದ ಪತ್ರಕರ್ತ ಶವವಾಗಿ ಪತ್ತೆಯಾಗಿದ್ದಾರೆ.
ಪಾಕಿಸ್ತಾನದ ಪತ್ರಕರ್ತ ಸಾಜಿದ್ ಹುಸೇನ್ ಸ್ವೀಡನ್ನಲ್ಲಿ ನೆಲೆಸಿದ್ದರು. ಮಾರ್ಚ್ನಿಂದ ಅವರು ಕಾಣೆಯಾಗಿದ್ದರು. ಶವ ಉಪ್ಸಲದ ಫೈರಿಸ್ ನದಿಯ ಬಳಿ ಏಪ್ರಿಲ್ 23 ರಂದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸಾಜಿದ್ ಮೂಲತಹ ಬಲೂಚಿಸ್ತಾನದವರು, ಅವರು ಉಪ್ಸಾಲದಲ್ಲಿ ಪಾರ್ಟ್ ಟೈಮ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು. ಮಾರ್ಚ್ 2 ರಂದು ನಾಪತ್ತೆಯಾಗಿದ್ದರು.

ಅವರ ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಅದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತಿಳಿಯುವುದು ಕಷ್ಟವಾಗಿದೆ. ಈ ಕೊಲೆಯ ಹಿಂದೆ ಅವರ ವೃತ್ತಿಯೇ ಕಾರಣವೇ ಎಂಬುದರ ಬಗ್ಗೆ ತನಿಖೆಯಾಗುತ್ತಿದೆ. ಹುಸೇನ್ ಅವರು ಉಪ್ಸಾಲಾದಿಂದ ಸ್ಟಾಕ್ಹೋಮ್ಸ್ಗೆ ಹೋಗುವಾಗ ರೈಲಿನಲ್ಲಿ ಕೊನೆಯ ಬಾರಿಗೆ ನೋಡಿರುವುದಾಗಿ ಪತ್ರಕರ್ತರೊಬ್ಬರು ತಿಳಿಸಿದ್ದಾರೆ.
ಬಲೂಚಿಸ್ತಾನ ಟೈಮ್ಸ್ನ ಚೀಫ್ ಎಡಿಟರ್ ಕೂಡ ಆಗಿದ್ದಾರೆ. ಅವರು ಆನ್ಲೈನ್ ಮ್ಯಾಗ್ಜಿನ್ನಲ್ಲಿ ಡ್ರಗ್ ಟ್ರಾಫಿಕಿಂಗ್, ಲಾಂಗ್ ರನ್ನಿಂಗ್ ಇನ್ಸರ್ಜರಿ ಕುರಿತು ಬರಹಗಳನ್ನು ಪ್ರಕಟಿಸುತ್ತಿದ್ದರು.
ಹುಸೇನ್ ಅವರ ಸಾವು ಅಪಘಾತದಿಂದ ಸಂಭವಿಸಿರುವುದಾ ಅಥವಾ ಆತ್ಮಹತ್ಯೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹುಸೇನ್ 2017ರಲ್ಲಿ ಸ್ವೀಡನ್ಗೆ ಬಂದಿದ್ದರು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications