ಆಕ್ಸ್ ಫರ್ಡ್ ಕೊವಿಡ್ ಲಸಿಕೆ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್ ಸಾಥ್
ಆಕ್ಸ್ ಫರ್ಡ್ ವಿಶ್ವವಿದ್ಯಾಲಯಕ್ಕೆ ಕೊರೊನಾ ಲಸಿಕೆ ಸಂಶೋಧನೆಯ ಅಭಿವೃದ್ಧಿಗಾಗಿ ಕಳೆದ ವಾರವಷ್ಟೇ 3.5 ಮಿಲಿಯನ್ ಜಿಬಿಪಿಯಷ್ಟು ಅನುದಾನ ದೊರೆತಿದೆ.
Recommended Video
ಬಿಲಿಯೋನೇರ್ ಸ್ಟೀಲ್ ಟೈಕೂನ್ ಲಕ್ಷ್ಮಿ ಮಿತ್ತಲ್ ಕೊವಿಡ್ ಲಸಿಕೆ ಸಂಶೋಧನೆಗೆ ಸಹಾಯ ಮಾಡುವುದಾಗಿ ಘೋಷಿಸಿದ್ದಾರೆ.ಮಿತ್ತಲ್ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ವ್ಯಾಕ್ಸಿನಾಲಜಿ ವಿಭಾಗಕ್ಕೆ ಲಕ್ಷ್ಮಿ ಮಿತ್ತಲ್ ಆಂಡ್ ಫ್ಯಾಮಿಲಿ ಎಂದು ನಾಮಕರಣ ಮಾಡಿದ್ದಾರೆ.
ಈ ಬಾರಿ ಕೊರೊನಾ ಸೋಂಕು ಸಾಮಾಜಿಕ ಮತ್ತು ಆರ್ಥಿಕತೆಗೆ ಧಕ್ಕೆ ಉಂಟು ಮಾಡಲಿದೆ. ಇಂತಹ ಸಾಂಕ್ರಾಮಿಕ ರೋಗಿಗಳನ್ನು ಎದುರಿಸಲು ಸಮರ್ಥರಾಗುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಪ್ರೊ. ಹಿಲ್ ಅವರನ್ನು ಭೇಟಿಯಾಗಿ ಬಳಿಕ ಮಾತನಾಡಿ, ಅವರು ಮಾಡುತ್ತಿರುವ ಕೆಲಸವು ಅಸಾಧಾರಣವಾಗಿದ್ದು, ಅಗತ್ಯವಾದುದ್ದಾಗಿದೆ. ಈ ಪ್ರಸ್ತುತ ಬಿಕ್ಕಟ್ಟಿಗೆ ಮಾತ್ರವಲ್ಲ ಭವಿಷ್ಯದಲ್ಲಿ ನಾವು ಎದುರಿಸಬೇಕಾದ ಇತರ ಸವಾಲುಗಳಿಗೂ ಪರಿಣಾಮಕಾರಿಯಾದ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಯನ್ನು ಮಾಪನ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ ಆಕ್ಸ್ಫರ್ಡ್ನಲ್ಲಿ ವ್ಯಾಕ್ಸಿನಾಲಜಿ ಪ್ರಾಯೋಗಿಕತ್ವವನ್ನು ಪಡೆದಿರಲು ಸಂತೋಷ ಪಡುತ್ತಿದ್ದೇವೆ ಎಂದರು.
ಲಸಿಕೆ ಸಂಶೋಧನೆಯಲ್ಲಿ ಆಕ್ಸ್ಫರ್ಡ್ ಯೂನಿವರ್ಸಿಟಿ ಮುಂಚೂಣಿಯಲ್ಲಿದೆ.ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯವು ಕರೋನವೈರಸ್ ಲಸಿಕೆಯ ಅಭಿವೃದ್ಧಿಗೆ ಮುಂದಾಗಿದೆ.
ಯುಕೆ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ದೊಡ್ಡ ಪ್ರಮಾಣದ ಮಾನವ ಪ್ರಯೋಗಗಳು ನಡೆಯುತ್ತಿವೆ. ಪ್ರೊಫೆಸರ್ ಆಡ್ರಿಯನ್ ಹಿಲ್ ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ, ಮತ್ತು ಅಕ್ಟೋಬರ್ನಲ್ಲಿ ಲಸಿಕೆ ಕಾರ್ಯಸಾಧ್ಯವಾಗಲಿದೆ ಎಂದು ಅವರು ಆಶಿಸಿದ್ದಾರೆ.
ಪ್ರಥಮ ಹಂತದ ಪ್ರಯೋಗ ನಡೆದಿದ್ದು, ಫಲಿತಾಂಶ ಜುಲೈ ಅಂತ್ಯದೊಳಗೆ ನೀಡಲಾಗುತ್ತದೆ. ಜುಲೈ 27 ರಂದು ಮೂರನೇ ಹಂತದ ಕೊರೊನಾ ಲಸಿಕೆ ಪ್ರಯೋಗ ಮಾನವನ ಮೇಲೆ ನಡೆಯಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications