'1992ರ ಬಳಿಕ ಮೊದಲ ಶೂಟೌಟ್ ನ್ಯೂಜಿಲೆಂಡ್ಗೆ ಇಂದು ಕರಾಳದಿನ'
ವೆಲ್ಲಿಂಗ್ಟನ್, ಮಾರ್ಚ್ 15: ನ್ಯೂಜಿಲೆಂಡ್ ಪಾಲಿಗೆ ಇದೊಂದು ಕರಾಳ ದಿನ ಎಂದು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ತಿಳಿಸಿದ್ದಾರೆ.
ಕ್ರಿಸ್ಟ್ ಚರ್ಚ್ ಬಳಿ ಓರ್ವ ಗನ್ಮ್ಯಾನ್ 27ಕ್ಕೂ ಹೆಚ್ಚು ಅಮಾಯಕರನ್ನು ಶೂಟ್ ಮಾಡಿರುವುದು ನಿಜಕ್ಕೂ ಬೇಸರದ ಸಂಗತಿ ಇಂತಹ ಹಿಂಸಾಚಾರವನ್ನು ಹಿಂದೆಂದೂ ಕಂಡಿರಲಿಲ್ಲ. ಇದು ನ್ಯೂಜಿಲ್ಯಾಂಡ್ ಪಾಲಿಗೆ ಕರಾಳ ದಿನ ಎಂದು ಜಸಿಂಡಾ ಹೇಳಿಕೊಂಡಿದ್ದಾರೆ.

ಮಸೀದಿಯು ನಿತ್ಯ ಭಕ್ತರಿಂದ ತುಂಬಿರುತ್ತದೆ. ಶುಕ್ರವಾಳ ಬೆಳಗ್ಗೆ ಬಾಂಗ್ಲಾ ಕ್ರಿಕೆಟಿಗರು ಮಸೀದಿಗೆ ಆಗಮಿಸುತ್ತಿದ್ದಂತೆ ಗುಂಡಿನ ದಾಳಿ ಆರಂಭವಾಗಿದೆ. ಬಳಿಕ ಕ್ರಿಕೆಟ್ ಆಟಗಾರರು ಮಸೀದಿಯೊಳಗೆ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಆಟಗಾರರಿಗೆ ಯಾವುದೇ ರೀತಿಯ ಅಪಾಯವಾಗದೇ ಇದ್ದರೂ ಕೂಡ ಶಾಕ್ನಿಂದ ಇನ್ನೂ ಹೊರಬರಲು ಸಾಧ್ಯವಾಗುತ್ತಿಲ್ಲ. ದಾಳಿಗೆ ಕಾರಣನಾದ ಓರ್ವನನ್ನು ಪೊಲೀಸರು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.
Jacinda Ardern,NZ Prime Minister on shooting at a Mosque in Christchurch: This is one of New Zealand's darkest days. It was an unprecedented act of violence. Police has apprehended a person, but I don't have further details of him yet. pic.twitter.com/xzTHBjk4Xq
— ANI (@ANI) March 15, 2019
ಈಗಾಗಲೇ 27ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ, ಖಚಿತ ಮಾಹಿತಿ ಇನ್ನೂ ಹೊರ ಬರಬೇಕಿದೆ. ಆತ ಪ್ರತಿಯೊಒಬ್ಬರ ತಲೆಗೆ ಗುರಿ ಇಟ್ಟು ಶೂಟ್ ಮಾಡುತ್ತಿದ್ದ, ಪ್ರತಿ 10 ಸೆಕೆಂಡುಗಳ ಬಳಿಕ ಗುಂಡು ಹಾರಿಸುತ್ತಿದ್ದ.
ಜನರು ಓಡಲು ಆರಂಭಿಸಿದರು, ಸಾಕಷ್ಟು ಮಂದಿ ಮೈಮೇಲೆ ರಕ್ತದ ಕಲೆಗಳಿದ್ದವು ಎಂದು ಪ್ರತ್ಯಕ್ಷದರ್ಶಿಯೊಬ್ಬರು ವಿವಿರಿಸಿದ್ದಾರೆ. ನ್ಯೂಜಿಲ್ಯಾಂಡ್ನಲ್ಲಿ ಮಾಸ್ ಶೂಟಿಂಗ್ ನಡೆದಿದ್ದು ಕಡಿಮೆ 1992 ರ ಬಳಿಕ ಎರಡನೇ ಬಾರಿಗೆ ಈ ರೀತಿ ಅವಘಡ ಸಂಭವಿಸಿದೆ. ಅಂದು 13 ಮಂದಿ ಮೃತಪಟ್ಟಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications