ಇಂಡೋನೇಷ್ಯಾ ರಾಜಧಾನಿಯಲ್ಲಿ ಬಾಂಬ್ ಸ್ಫೋಟ, 3 ಸಾವು
ಜಕಾರ್ತಾ, ಜನವರಿ, 14: ಒಂದೆಡೆ ಭಾರತದ ಗಡಿಯ ಮೇಲೆ ಉಗ್ರರು ದಾಳಿ ನಡೆಸಿದ್ದ ಬೆನ್ನಲ್ಲೆ ಜಕಾರ್ತಾದ ವಿಶ್ವಸಂಸ್ಥೆಯ ಕಚೇರಿ ಬಳಿ ಬಾಂಬ್ ಸ್ಫೋಟವಾಗಿದೆ. ಗುರುವಾರ ಬೆಳಗ್ಗೆ ನಡೆದ ಸ್ಫೋಟದಲ್ಲಿ 3 ಮಂದಿ ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ.
ಪಶ್ಚಿಮ ಇಂಡೋನೇಷ್ಯಾದಲ್ಲಿ ಅಲ್ಲಿನ ಸಮಯ 10.40ಕ್ಕೆ ಬಾಂಬ್ ಸ್ಫೋಟವಾಗಿದೆ. ಪೊಲೀಸರು ಹೇಳುವಂತೆ 10-14 ಜನ ಉಗ್ರರ ತಂಡ ದಾಳಿ ಮಾಡಿದೆ.[ಭಾರತದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಮಸೂದ್ ಸೆರೆ]

ಶಾಪಿಂಗ್ ಮಾಲ್ ಮತ್ತು ವಿಶ್ವಸಂಸ್ಥೆ ಕಚೇರಿ ನಡುವಣನ ಜಾಗದಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ಭದ್ರತಾ ಪಡೆಗಳು ಮತ್ತು ದಾಳಿಕೋರರ ನಡುವೆ ಗುಂಡಿನ ಚಕಮಕಿ ಸಹ ನಡೆದಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.[ಉಗ್ರವಾದ ಪ್ರಪಂಚಕ್ಕಂಟಿದ ಕ್ಯಾನ್ಸರ್: ಒಬಾಮಾ]
ಕಳೆದೆ ಡಿಸೆಂಬರ್ ನಲ್ಲಿ ಐಎಸ್ ಐಎಸ್ ಉಗ್ರ ದಾಳಿ ನಡೆಸುವ ಎಚ್ಚರಿಕೆ ನೀಡಿತ್ತು. ಅಮೆರಿಕದ ಅಧ್ಯಕ್ಷರಾಗಿ ಕೊನೆಯ ಭಾಷಣ ಮಾಡಿದ ಬರಾಕ್ ಒಬಾಮಾ ಸಹ ಉಗ್ರವಾದದ ಆತಂಕದ ಬಗ್ಗೆ ಮಾತನಾಡಿದ್ದರು.
More From
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications