ಇಂಡೋನೇಷ್ಯಾ ರಾಜಧಾನಿಯಲ್ಲಿ ಬಾಂಬ್ ಸ್ಫೋಟ, 3 ಸಾವು
ಜಕಾರ್ತಾ, ಜನವರಿ, 14: ಒಂದೆಡೆ ಭಾರತದ ಗಡಿಯ ಮೇಲೆ ಉಗ್ರರು ದಾಳಿ ನಡೆಸಿದ್ದ ಬೆನ್ನಲ್ಲೆ ಜಕಾರ್ತಾದ ವಿಶ್ವಸಂಸ್ಥೆಯ ಕಚೇರಿ ಬಳಿ ಬಾಂಬ್ ಸ್ಫೋಟವಾಗಿದೆ. ಗುರುವಾರ ಬೆಳಗ್ಗೆ ನಡೆದ ಸ್ಫೋಟದಲ್ಲಿ 3 ಮಂದಿ ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ.
ಪಶ್ಚಿಮ ಇಂಡೋನೇಷ್ಯಾದಲ್ಲಿ ಅಲ್ಲಿನ ಸಮಯ 10.40ಕ್ಕೆ ಬಾಂಬ್ ಸ್ಫೋಟವಾಗಿದೆ. ಪೊಲೀಸರು ಹೇಳುವಂತೆ 10-14 ಜನ ಉಗ್ರರ ತಂಡ ದಾಳಿ ಮಾಡಿದೆ.[ಭಾರತದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಮಸೂದ್ ಸೆರೆ]

ಶಾಪಿಂಗ್ ಮಾಲ್ ಮತ್ತು ವಿಶ್ವಸಂಸ್ಥೆ ಕಚೇರಿ ನಡುವಣನ ಜಾಗದಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ಭದ್ರತಾ ಪಡೆಗಳು ಮತ್ತು ದಾಳಿಕೋರರ ನಡುವೆ ಗುಂಡಿನ ಚಕಮಕಿ ಸಹ ನಡೆದಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.[ಉಗ್ರವಾದ ಪ್ರಪಂಚಕ್ಕಂಟಿದ ಕ್ಯಾನ್ಸರ್: ಒಬಾಮಾ]
ಕಳೆದೆ ಡಿಸೆಂಬರ್ ನಲ್ಲಿ ಐಎಸ್ ಐಎಸ್ ಉಗ್ರ ದಾಳಿ ನಡೆಸುವ ಎಚ್ಚರಿಕೆ ನೀಡಿತ್ತು. ಅಮೆರಿಕದ ಅಧ್ಯಕ್ಷರಾಗಿ ಕೊನೆಯ ಭಾಷಣ ಮಾಡಿದ ಬರಾಕ್ ಒಬಾಮಾ ಸಹ ಉಗ್ರವಾದದ ಆತಂಕದ ಬಗ್ಗೆ ಮಾತನಾಡಿದ್ದರು.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications