ಕುಲಭೂಷಣ್, ಕಸಬ್ ಗಿಂತ ದೊಡ್ಡ ಉಗ್ರ: ಮುಷರಫ್
ಪಾಕಿಸ್ತಾನದ ಎಆರ್ ವೈ ಮಾಧ್ಯಮಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಪರ್ವೇಜ್ ಮುಷರಫ್, ಉಗ್ರ ಕಸಬ್ ಕೇವಲ ಒಂದು ದಾಳವಷ್ಟೇ. ಆದರೆ, ಕುಲಭೂಷಣ್ ಜಾಧವ್ ಆತನಿಗಿಂತಲೂ ಅನಾಹುತಕಾರಿ ಎಂದಿದ್ದಾರೆ.
ಇಸ್ಲಾಮಾಬಾದ್, ಮೇ 20: ಪಾಕಿಸ್ತಾನದಲ್ಲಿ ಸೆರೆಸಿಕ್ಕಿರುವ ಭಾರತೀಯ ಗೂಢಚಾರಿ ಕುಲಭೂಷಣ್ ಜಾಧವ್ , ಮುಂಬೈ ದಾಳಿಕೋರ ಕಸಬ್ ಗಿಂತಲೂ ದೊಡ್ಡ ಉಗ್ರ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ.
ಪಾಕಿಸ್ತಾನದ ಎಆರ್ ವೈ ಮಾಧ್ಯಮಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಅವರು, ''ಉಗ್ರ ಕಸಬ್ ಕೇವಲ ಒಂದು ದಾಳವಷ್ಟೇ. ಆದರೆ, ಕುಲಭೂಷಣ್ ಜಾಧವ್ ಆತನಿಗಿಂತಲೂ ಅನಾಹುತಕಾರಿ'' ಎಂದಿದ್ದಾರೆ.[ಕುಲಭೂಷಣ್ ಪ್ರಕರಣ: ಅಂತಾರಾಷ್ಟ್ರೀಯ ನ್ಯಾಯಪೀಠಕ್ಕೆ ಪಾಕ್ ಸಡ್ಡು]

ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡಿರುವ ಅವರು, ''ಮುಂಬೈ ಮೇಲೆ ದಾಳಿ ನಡಸಿದ್ದ 10 ಉಗ್ರರಲ್ಲಿ ಕಸಬ್ ಕೂಡಾ ಒಬ್ಬ. ಆ ದಾಳಿಯಲ್ಲಿ ಸುಮಾರು 122 ಜನರು ಅಸುನೀಗಿದ್ದರು. ಕಸಬ್ ನೇರವಾಗಿ ಜನರನ್ನು ಕೊಲ್ಲುತ್ತಾ ಮುಂದೆ ಸಾಗಿದ್ದ. ಆದರೆ, ಕುಲಭೂಷಣ್ ಜಾಧವ್ ಪಾಕಿಸ್ತಾದನಲ್ಲಿದ್ದುಕೊಂಡು ಅದೆಷ್ಟು ಜನರನ್ನು ಕೊಂದಿದ್ದಾನೋ ಗೊತ್ತಿಲ್ಲ. ಹಾಗಾಗಿ, ಕಸಬ್ ಗಿಂತ ಗೂಢಚಾರಿಯಾಗಿರುವ ಕುಲಭೂಷಣ್ ಜಾಧವ್ ಹೆಚ್ಚು ಅಪಾಯಕಾರಿ'' ಎಂದು ಹೇಳಿದ್ದಾರೆ.[ತಮ್ಮ ಕಾಲೆಳೆದ ಪಾಕಿಸ್ತಾನ ಪ್ರಜೆಗೆ ಸೆಹ್ವಾಗ್ ದಿಟ್ಟ ಉತ್ತರ]
{promotion-urls}
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications