ಮುಸ್ಲಿಮರಿಗೆ ಶಿಕ್ಷಿಸುವ ಹಕ್ಕಿದೆ: ಮಲೇಷ್ಯಾ ಮಾಜಿ ಪ್ರಧಾನಿ ವಿವಾದ
ಕ್ವಾಲಾಲಂಪುರ, ಅಕ್ಟೋಬರ್ 31: 'ಮುಸ್ಲಿಮರಿಗೆ ಫ್ರಾನ್ಸ್ಅನ್ನು ಶಿಕ್ಷಿಸುವ ಹಕ್ಕು ಇದೆ' ಎನ್ನುವ ಮೂಲಕ ಫ್ರಾನ್ಸ್ನಲ್ಲಿ ನಡೆದ ಉಗ್ರರ ಕೃತ್ಯವನ್ನು ಸಮರ್ಥಿಸಿಕೊಂಡಿದ್ದ ಮಲೇಷ್ಯಾದ ಮಾಜಿ ಪ್ರಧಾನಿ ಮಹತಿರ್ ಮೊಹಮ್ಮದ್ ಅವರ ಟ್ವೀಟ್ಗಳನ್ನು ಟ್ವಿಟ್ಟರ್ ಅಳಿಸಿ ಹಾಕಿದೆ.
ಫ್ರಾನ್ಸ್ನ ಚರ್ಚ್ನಲ್ಲಿ ನಡೆದ ಉಗ್ರರ ದಾಳಿಯನ್ನು ಸಮರ್ಥಿಸಿಕೊಳ್ಳುವಂತೆ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿದ್ದ 95 ವರ್ಷದ ಮಹತಿರ್, 'ಕೋಪಗೊಳ್ಳಲು ಮತ್ತು ಈ ಹಿಂದೆ ನಡೆದಿದ್ದ ಹತ್ಯಾಕಾಂಡಕ್ಕಾಗಿ ಲಕ್ಷಾಂತರ ಫ್ರೆಂಚ್ ಜನರನ್ನು ಕೊಲ್ಲಲು ಮುಸ್ಲಿಮರಿಗೆ ಹಕ್ಕು ಇದೆ' ಎಂದು ಹೇಳಿದ್ದರು.
ಟ್ಯುನೀಷಿಯಾದ ನಿರಾಶ್ರಿತನೊಬ್ಬ ಫ್ರಾನ್ಸ್ನ ನೈಸ್ನಲ್ಲಿರುವ ಚರ್ಚ್ ಒಂದರಲ್ಲಿ ಚಾಕು ಬೀಸಿ ಮೂವರ ಹತ್ಯೆ ಮಾಡಿದ ಘಟನೆ ಬಳಿಕ ಅವರು ಈ ಹೇಳಿಕೆ ನೀಡಿದ್ದರು. ಮಹತಿರ್ ಅವರ ಹೇಳಿಕೆಯನ್ನು ಒಳಗೊಂಡ ಟ್ವೀಟ್ ಒಂದನ್ನು ಟ್ವಿಟ್ಟರ್ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಅಳಿಸಿ ಹಾಕಿದೆ. ಮಹತಿರ್ ಅವರನ್ನು ಟ್ವಿಟ್ಟರ್ನಿಂದಲೇ ನಿಷೇಧಿಸುವಂತೆ ಫ್ರಾನ್ಸ್ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

'ನಾನು ನನ್ನ ಬ್ಲಾಗ್ನಲ್ಲಿ ಬರೆದ ಅಂಶಗಳನ್ನು ಬೇರೆ ರೀತಿ ತಪ್ಪಾಗಿ ಅರ್ಥೈಸುವ ಪ್ರಯತ್ನಗಳು ನಡೆಯುತ್ತಿರುವುದು ಬೇಸರ ತಂದಿದೆ' ಎಂದು ಮಹತಿರ್ ಪ್ರತಿಕ್ರಿಯಿಸಿದ್ದಾರೆ. 13 ಸರಣಿ ಟ್ವೀಟ್ಗಳನ್ನು ಮಾಡಿದ್ದ ಅವರು, 'ಮುಸ್ಲಿಮರು ಕಣ್ಣಿಗೆ ಕಣ್ಣು ಎಂಬ ಕಾನೂನನ್ನು ಅನುಸರಿಸಿಲ್ಲ, ಮುಸ್ಲಿಮರು ಹಾಗೆ ಮಾಡುವುದೂ ಇಲ್ಲ. ಫ್ರಾನ್ಸ್ ಕೂಡ ಮಾಡಬಾರದು' ಎಂದು ಅವರು ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications