ಬಲೂಚಿಸ್ತಾನ ಮಾನವ ಹಕ್ಕು ಆಯೋಗ ವೆಬ್ ಬ್ಲಾಕ್ ಮಾಡಿದ ಪಾಕ್: ಕಾರಣವೇನು?
ಬಲೂಚಿಸ್ತಾನ, ಮೇ 12: ಪಾಕಿಸ್ತಾನವು ಬಲೂಚಿಸ್ತಾನದ ಮಾನವ ಹಕ್ಕು ಆಯೋಗದ ವೆಬ್ಸೈಟ್ನ್ನು ಬ್ಲಾಕ್ ಮಾಡಿದೆ.
ಈ ಸಂಘಟನೆ ಸ್ವೀಡನ್, ಬ್ರಿಟನ್, ಫ್ರಾನ್ಸ್ ಮತ್ತು ಇತರೆ ಕಲವು ದೇಶಗಳಲ್ಲೂ ಕಾರ್ಯಚರಿಸುತ್ತಿದೆ. ಬಲೂಚಿಸ್ತಾನದ ಮೂಲೆ ಮೂಲೆಗಳಲ್ಲೂ ನಡೆಯುವ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ಅದರ ವರದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವ ಕೆಲಸವನ್ನು ಮಾಡುತ್ತಿತ್ತು.
ಪಾಕಿಸ್ತಾನದ ಅಧಿಕಾರಿಗಳು ಹ್ಯೂಮನ್ ರೈಟ್ಸ್ ಕಮಿಷನ್ ಆಫ್ ಬಲೂಚಿಸ್ತಾನದ ಅಧಿಕೃತ ವೆಬ್ಸೈಟ್ ಅನ್ನು ಅನಿರ್ಧಿಷ್ಟಾವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಅನೇಕ ಸಂಘಟನೆಗಳು ವಿಷಯವನ್ನು ಹೇಳಿಕೊಳ್ಳುತ್ತಿವೆ. ಬಲೂಚಿಸ್ತಾನದಲ್ಲಿ ಪ್ರಿವೆನ್ಷನ್ ಕ್ರೈಮ್ಸ್ ಆಕ್ಟ್ ಇನ್ ಬಲೂಚಿಸ್ತಾನ್ ಬಹಳಷ್ಟು ದುರ್ಬಳಕೆ ಆಗುತ್ತಿದೆ. ಮಾನವ ಹಕ್ಕು ಕಾರ್ಯಕರ್ತರನ್ನು , ರಾಜಕೀಯ ಬಂಡಾಯಗಾರರನ್ನು ಈ ಕಾಯ್ದೆ ಬಳಸಿ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಸಂಘಟನೆಯ ವೆಬ್ಸೈಟ್ ಬ್ಲಾಕ್ ಆಗಿದೆ. ಅದರಲ್ಲಿ ಪಾಕಿಸ್ತಾನ ಸರ್ಕಾರದ ಸಂದೇಶ ಸಪ್ರರ್ಶಿಸಲಾಗುತ್ತಿದೆ. ಹುಷಾರಾಗಿ ಜಾಲಾಡಿ ನೀವು ಪಾಕಿಸ್ತಾನದಲ್ಲಿ ನಿಷೇಧಿಸಲ್ಪ ವಿಷಯಗಳನ್ನು ಹುಡುಕುತ್ತಿದ್ದೀರಿ ಎಂಬ ಎಚ್ಚರಿಕೆ ಸಂದೇಶ ಕಾಣುತ್ತದೆ.
ಬಲೂಚಿಸ್ತಾನದಲ್ಲಿ ಪದೇ ಪದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗುತ್ತಿದೆ. ಭಯವಿಲ್ಲದೆ ಪತ್ರಿಕೋದ್ಯಮ ನಡೆಸುವುದು ಕೂಡ ಕಷ್ಟವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications