ಮಂಗಳ ಗ್ರಹದಲ್ಲಿ ಮೋಡ ಕವಿದ ವಾತಾವರಣ!
ಲಂಡನ್, ಫೆ. 18 : ಮಂಗಳ ಗ್ರಹದಲ್ಲಿ ಮೋಡ ಕವಿದ ವಾತಾವರಣವಿರುವ ಚಿತ್ರ ವಿಜ್ಞಾನಿಗಳಿಗೆ ಲಭ್ಯವಾಗಿದೆ. ವಿಜ್ಞಾನಿಗಳು ಚಿತ್ರದ ಸತ್ಯಾಸತ್ಯತೆ ಹುಡುಕಾಟದಲ್ಲಿ ನಿರತರಾಗಿದ್ದಾರೆ.
2014 ಮಾರ್ಚ್ ವೇಳೆಯಲ್ಲಿ ಇಂಥ ವೈಚಿತ್ರ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಮಂಗಳನ ನೆಲ ಮಟ್ಟದಿಂದ ಸುಮಾರು 250 ಕಿಮೀ ಎತ್ತರದಲ್ಲಿ ಇಂಥದ್ದೊಂದು ಆಕೃತಿ ಪತ್ತೆಯಾಗಿತ್ತು ಎಂದು ಹವ್ಯಾಸಿ ಖಗೋಳ ಶಾಸ್ತ್ರಜ್ಞರು ಹೇಳಿದ್ದಾರೆ.[ಮಂಗಳನ ಅಂಗಳಕ್ಕೆ ಹಾರಲು ಟಿಕೆಟ್ ಪಡೆದ ಭಾರತೀಯರು]

ಹವ್ಯಾಸಿ ಶಾಸ್ತ್ರಜ್ಞರು ಹೇಳುವಂತೆ ಮಂಗಳನಲ್ಲಿ ಇಂಥ ಆಕೃತಿ ಹಿಂದೆಯೂ ಮೂಡಿತ್ತು. ಆದರೆ ಈಗ ಸೆರೆ ಸಿಕ್ಕ ಮೋಡದ ಆಕೃತಿ 5 ಲಕ್ಷ ಕಿಮೀ ವ್ಯಾಪ್ತಿಯಷ್ಟು ಅಗಲವಾಗಿ ಬೆಳೆದಿತ್ತು ಎಂದು ತಿಳಿಸಿದ್ದಾರೆ.
ಆದರೆ ಮಂಗಳನ ಸುತ್ತ ಇರುವ ಯಾವ ಪ್ರಮುಖ ಬಾಹ್ಯಾಕಾಶ ನೌಕೆಯೂ ಸಹ ಇಂಥದ್ದೊಂದು ಆಕೃತಿಯನ್ನು ತನ್ನ ಸೆರೆಹಿಡಿದಿಲ್ಲ. ಆದರೆ ಹಬಲ್ ಬಾಹ್ಯಾಕಾಶ ದೂರದರ್ಶಕವು 1995ರಿಂದ 1999 ಇಸವಿ ನಡುವೆ ಸೆರೆಹಿಡಿದಿದ್ದ ಚಿತ್ರಗಳಲ್ಲಿ ಮತ್ತು ಕೆಲ ಹವ್ಯಾಸಿ ಖಗೋಳ ಶಾಸ್ತ್ರಜ್ಞರು 2011 ರಿಂದ 2014 ರವರೆಗೆ ಸೆರೆಹಿಡಿದ ಚಿತ್ರಗಳಲ್ಲಿ ಮಾತ್ರ ಮೋಡದ ಮಾದರಿಯ ಆಕೃತಿ ಕಂಡುಬಂದಿದೆ.[ಮಂಗಳನ ಅಂಗಳದಲ್ಲಿ ಕೆರೆ ಕಂಡ ಕ್ಯೂರಿಯಾಸಿಟಿ]
ಒಟ್ಟಿನಲ್ಲಿ ಇದು ಕ್ಯಾಮರಾ ದೋಷದಿಂದ ಬಂದ ಚಿತ್ರವೋ? ಅಥವಾ ನಿಜಕ್ಕೂ ಮಂಗಳನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತೋ? ಎಂಬುದಕ್ಕೆ ವಿಜ್ಞಾನಿಗಳೇ ಉತ್ತರ ಹೇಳಬೇಕಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications