ಯುವಶಕ್ತಿ ಬಳಕೆ, ಭಯೋತ್ಪಾದನೆ ವಿರುದ್ಧ ಸಮರ ಗುರಿ: ಮೋದಿ
ನೈರೋಬಿ, ಜುಲೈ, 11: ಪ್ರಧಾನಿ ನರೇಂದ್ರ ಮೋದಿಗೆ ಕೀನ್ಯಾದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ನೈರೋಬಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಭಯೋತ್ಪಾದನೆಯನ್ನು ಯಾವ ದೇಶಗಳು ಸಹಿಸಲು ಸಾಧ್ಯವಿಲ್ಲ. ಕೀನ್ಯಾದಲ್ಲೂ ಭಯೋತ್ಪಾದನೆ ಚಟುವಟಿಕೆ ಆರಂಭವಾಗಿದ್ದು ದುರ್ದೈವ ಎಂದು ಮೋದಿ ಹೇಳಿದರು. ಸೋಮವಾರ ತಡರಾತ್ರಿ ಭಾರತಕ್ಕೆ ಮೋದಿ ಹಿಂದಿರುಗಲಿದ್ದಾರೆ.[ಆಫ್ರಿಕಾದ ರಾಷ್ಟ್ರಕ್ಕೆ ಜಲಭಾಗ್ಯ ಒದಗಿಸಿದ ಮೋದಿ ಸರ್ಕಾರ]

ಉಭಯ ದೇಶಗಳು ಯುವ ಶಕ್ತಿಯನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಬೇಕಿದೆ. ಆರ್ಥಿಕ ಅಭಿವೃದ್ಧಿಯಲ್ಲಿಯೂ ಪೂರಕವಾಗಿ ನಡೆದುಕೊಳ್ಳಬೇಕಿದೆ ಎಂದು ಮೋದಿ ಹೇಳಿದರು. [ಮಹಾತ್ಮ ಗಾಂಧೀಜಿ ಹತ್ತಿದ ಟ್ರೇನ್ನಲ್ಲಿ ಮೋದಿ ಸುತ್ತಾಟ]

ಆಫ್ರಿಕಾದಲ್ಲಿ ಮೂರು ದಿನಗಳ ಕಾಲ ಭಾರತದ ಪ್ರಧಾನಿ ಸುತ್ತಾಟ ಮಾಡಿದ್ದಾರೆ. ತಾಂಜಾನಿಯಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ಸೋಲಾರ್ ನೀಡಿಕೆ ಮತ್ತು ಕುಡಿಯುವ ನೀರಿನ ಸರಬರಾಜಿನ ಬಗ್ಗೆ ಮಾತನಾಡಿದ್ದರು.

Paid tributes to Mahatma Gandhi. His statue was unveiled at @uonbi 60 years ago. pic.twitter.com/TcHY6g891H
— Narendra Modi (@narendramodi) July 11, 2016
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications