ಯುವಶಕ್ತಿ ಬಳಕೆ, ಭಯೋತ್ಪಾದನೆ ವಿರುದ್ಧ ಸಮರ ಗುರಿ: ಮೋದಿ
ನೈರೋಬಿ, ಜುಲೈ, 11: ಪ್ರಧಾನಿ ನರೇಂದ್ರ ಮೋದಿಗೆ ಕೀನ್ಯಾದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ನೈರೋಬಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಭಯೋತ್ಪಾದನೆಯನ್ನು ಯಾವ ದೇಶಗಳು ಸಹಿಸಲು ಸಾಧ್ಯವಿಲ್ಲ. ಕೀನ್ಯಾದಲ್ಲೂ ಭಯೋತ್ಪಾದನೆ ಚಟುವಟಿಕೆ ಆರಂಭವಾಗಿದ್ದು ದುರ್ದೈವ ಎಂದು ಮೋದಿ ಹೇಳಿದರು. ಸೋಮವಾರ ತಡರಾತ್ರಿ ಭಾರತಕ್ಕೆ ಮೋದಿ ಹಿಂದಿರುಗಲಿದ್ದಾರೆ.[ಆಫ್ರಿಕಾದ ರಾಷ್ಟ್ರಕ್ಕೆ ಜಲಭಾಗ್ಯ ಒದಗಿಸಿದ ಮೋದಿ ಸರ್ಕಾರ]

ಉಭಯ ದೇಶಗಳು ಯುವ ಶಕ್ತಿಯನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಬೇಕಿದೆ. ಆರ್ಥಿಕ ಅಭಿವೃದ್ಧಿಯಲ್ಲಿಯೂ ಪೂರಕವಾಗಿ ನಡೆದುಕೊಳ್ಳಬೇಕಿದೆ ಎಂದು ಮೋದಿ ಹೇಳಿದರು. [ಮಹಾತ್ಮ ಗಾಂಧೀಜಿ ಹತ್ತಿದ ಟ್ರೇನ್ನಲ್ಲಿ ಮೋದಿ ಸುತ್ತಾಟ]

ಆಫ್ರಿಕಾದಲ್ಲಿ ಮೂರು ದಿನಗಳ ಕಾಲ ಭಾರತದ ಪ್ರಧಾನಿ ಸುತ್ತಾಟ ಮಾಡಿದ್ದಾರೆ. ತಾಂಜಾನಿಯಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ಸೋಲಾರ್ ನೀಡಿಕೆ ಮತ್ತು ಕುಡಿಯುವ ನೀರಿನ ಸರಬರಾಜಿನ ಬಗ್ಗೆ ಮಾತನಾಡಿದ್ದರು.

Paid tributes to Mahatma Gandhi. His statue was unveiled at @uonbi 60 years ago. pic.twitter.com/TcHY6g891H
— Narendra Modi (@narendramodi) July 11, 2016
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications