ಅಣುಬಂಧ, ಪರಿಸರ ಸಂರಕ್ಷಣೆಗೆ ಮಹಾನ್ ನಾಯಕರ ಸಂಕಲ್ಪ
ವಾಷಿಂಗ್ ಟನ್, ಜೂನ್, 07: ಅಣುಶಕ್ತಿ ಹೊಂದಿರುವ ಭಾರತಕ್ಕೆ ಅಮೆರಿಕದಿಂದ ಎಲ್ಲ ಬಗೆಯ ಸಹಕಾರ, ಹವಾಮಾನ ಮತ್ತು ಪರಿಸರ ಸಂರಕ್ಷಣೆಗೆ ಎರಡು ದೇಶಗಳ ಮೊದಲ ಆದ್ಯತೆ..
ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಪರಸ್ಪರ ಭೇಟಿಯ ನಂತರದ ಹೈಲೈಟ್ಸ್. [ಅಮೆರಿಕದಿಂದ ಭಾರತಕ್ಕೆ 200 ಅತ್ಯಮೂಲ್ಯ ಕಲಾಕೃತಿ ವಾಪಸ್]

ಪ್ರಧಾನಿಯಾದ ಬಳಿಕ ನಾಲ್ಕನೇ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಮೋದಿ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಮಾಡಲಿದ್ದು ಜೂನ್ 8 ರಂದು ಯುಎಸ್ ಕಾಂಗ್ರೆಸ್(ಸಂಸತ್) ಉದ್ದೇಶಿಸಿ ಮಾತನಾಡಲಿದ್ದಾರೆ.
ಎರಡು ದೇಶಗಳು ಪರಸ್ಪರ ಸಹಕಾರದಲ್ಲಿ ಮುಂದುವರಿಯಲಿದೆ. ಜಿ 20 ಯಲ್ಲಿ ಮತ್ತೆ ಭೇಟಿಯಾಗೋಣ ಎಂಬ ಮಾತುಗಳು ಭೇಟಿಯ ನಂತರ ಕೇಳಿಬಂತು. ಉಭಯ ನಾಯಕರು ಭೇಟಿಯ ನಂತರ ಜಂಟಿಯಾಗಿ ಮಾತನಾಡಿದರು.[ಇಂಡೋ-ಅಫ್ಘನ್ ನಡುವೆ 'ಅಣೆಕಟ್ಟು' ಬಂಧನ]
ಶ್ವೇತ ಭವನಕ್ಕೆ ಆಗಮಿಸಿ ಪ್ರಧಾನಿಯನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಬರಮಾಡಿಕೊಂಡರು. ಕ್ಷಿಪಣಿ ತಂತ್ರಜ್ಞಾನ ಮತ್ತು ಅಭಿವೃದ್ಧಿ ಬಗ್ಗೆ ಇಬ್ಬರು ನಾಯಕರು ಮಾತುಕತೆ ನಡೆಸಿದರು.
Washington DC: PM @narendramodi and @POTUS meet in the White House. pic.twitter.com/eg5SNTIugE
— PMO India (@PMOIndia) June 7, 2016
ಈ ಭೇಟಿ ನಂತರ ಉಭಯ ದೇಶಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವುದರಲ್ಲಿ ಅನುಮಾನವಿಲ್ಲ. ಇದಕ್ಕೂ ಮೊದಲು ಭಾರತಕ್ಕೆ ಸೇರಿದ 200ಕ್ಕೂ ಅತ್ಯಮೂಲ್ಯ ಕಲಾಕೃತಿಗಳನ್ನು ಅಮೆರಿಕ ಹಿಂತಿರುಗಿಸಿತು. ಸುಮಾರು 67 ಕೋಟಿ ರು ಗೂ ಅಧಿಕ ಮೌಲ್ಯದ ಕಲಾಕೃತಿಗಳು ಭಾರತಕ್ಕೆ ಮರಳಿ ಸಿಕ್ಕಿತು.
And some more pictures from inside the Oval Office at @WhiteHouse pic.twitter.com/e3rlZBGcqj
— Vikas Swarup (@MEAIndia) June 7, 2016
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications