ಜಗತ್ತಿನ ವಿವಿಧೆಡೆ ಇರುವ ಭಾರತೀಯ ದೇಶ ಪ್ರತಿನಿಧಿಸುವ ರಾಷ್ಟ್ರದೂತ
ಹೇಗ್, ಜೂನ್ 27: ಮೂಲಸೌಕರ್ಯ, ತಂತ್ರಜ್ಞಾನದ ವಿಚಾರದಲ್ಲಿ ಇಪ್ಪತ್ತೊಂದನೇ ಶತಮಾನದಲ್ಲಿ ಭಾರತ ಹಿಂದುಳಿಯಲು ಸಾಧ್ಯವಿಲ್ಲ. ನಾವು ಏನೆಲ್ಲ ಹೊಂದಿಸುತ್ತೇವೋ ಅದು ವಿಶ್ವ ಮಟ್ಟದಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ನೆದರ್ ಲ್ಯಾಂಡ್ಸ್ ನಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪಾಸ್ ಪೋರ್ಟ್ ನ ಬಣ್ಣ ಬದಲಾಗಬಹುದು. ಆದರೆ ನಮ್ಮ ಮಧ್ಯೆ ಸಂಬಂಧ ಬದಲಾಗದು. ಸರಕಾರದ ಪರವಾಗಿ ರಾಯಭಾರ ಕಚೇರಿ ಇರುತ್ತದೆ. ರಾಯಭಾರಿಗಳು ಇರ್ತಾರೆ. ಅಧಿಕಾರಿಗಳು ಇರ್ತಾರೆ. ಆದರೆ ನಿಮಗೆ ಗೊತ್ತಿದೆ, ಅವರನ್ನು ರಾಜದೂತರು ಅಂತಾರೆ. ಆದರೆ ನೀವಿಲ್ಲಿ ಎಲ್ಲರೂ ರಾಷ್ಟ್ರದೂತರೇ. ಪ್ರತಿ ಭಾರತೀಯನೂ ಜಗತ್ತಿನ ಯಾವುದೇ ಭಾಗದಲ್ಲಿದ್ದರೂ ರಾಷ್ಟ್ರದೂತರು ಎಂದು ಮೋದಿ ಹೇಳಿದರು.

ಭಾರತೀಯರು ಎರಡನೇ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ತವರಾದ ಯುರೋಪಿನ ನೆದರ್ ಲ್ಯಾಂಡ್ಸ್ ನಲ್ಲಿ ನಾನಿದ್ದೇನೆ. ಸರಕಾರಗಳು ನಡೆಯುವುದು ಜನರು ಭಾಗವಹಿಸುವುದರಿಂದ. ಅಭಿವೃದ್ಧಿ ಅಥವಾ ಒಳ್ಳೆ ಆಡಳಿತ ಇವುಗಳು ಪ್ರತ್ಯೇಕವಾಗಿ ಜನರ ಆಶಯಗಳನ್ನು ಪೂರೈಸಲು ಸಾಧ್ಯವಿಲ್ಲ. ಎರಡರ ಅಗತ್ಯ ಇದ್ದೇ ಇರುತ್ತದೆ ಎಂದರು.
ಕೃಷಿ ವಲಯ ಹಾಗೂ ಸಹಕಾರ ವಲಯದಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾದದ್ದು. ಭಾರತದ ನಾರಿ ಶಕ್ತಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications